Webdunia - Bharat's app for daily news and videos

Install App

ಬಿಬಿಎಂಪಿ ಎಲೆಕ್ಷನ್ ಶುರುವಾಯಿತು ಢವ ಢವ

Webdunia
ಶನಿವಾರ, 6 ನವೆಂಬರ್ 2021 (20:03 IST)
ಕಳೆದ 14 ತಿಂಗಳಿಂದ ಜನಪ್ರತಿನಿಧಿಗಳ ಆಡಳಿತವಿಲ್ಲದೆ ಸೊರಗಿದ ಬಿಬಿಎಂಪಿಯಲ್ಲಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಈಗ ಮತ್ತೆ ಸಂಚಲನ ಪ್ರಾರಂಭವಾಗಿದೆ. ಶೀಘ್ರದಲ್ಲಿಯೇ ಚುನಾವಣೆ ಘೋಷಣೆಯಾಗಲಿದೆಯೇ ಎಂಬ ನಿರೀಕ್ಷೆ ನಗರವಾಸಿಗಳಲ್ಲಿ ಹೆಚ್ಚಾಗಿದೆ.ಕರ್ನಾಟಕದ ವಿವಿಧ ಭಾಗಗಳ ಜನರಷ್ಟೇ ಅಲ್ಲದೆ, ದೇಶ ವಿದೇಶಗಳ ವಿವಿಧ ಭಾಗಗಳ ಜನ ಬೆಂಗಳೂರಿನಲ್ಲಿ ನೆಲೆಸಿದ್ದು, ಕಾಸ್ಮೊಪಾಲಿಟನ್ ಸಿಟಿ ಎಂದು ಗುರುತಿಸಿಕೊಂಡಿದೆ. ಆದರೆ, ರಸ್ತೆ, ನೀರು, ಒಳಚರಂಡಿ, ಪಾರ್ಕಿಂಗ್, ಶೌಚಾಲಯಗಳು, ಸ್ಲಂಗಳ ನಿವಾರಣೆ ಸೇರಿ ಅಗತ್ಯ ಮೂಲಸೌಕರ್ಯದಂತಹ ವಿಷಯಗಳು ಮಾತ್ರ ತನಗೆ ಸಂಬಂಧವೇ ಇಲ್ಲದಂತೆ ಸರ್ಕಾರ ವರ್ತಿಸುತ್ತಿದೆ. ಇದಕ್ಕೆ ಕಾರಣ ಜನಪ್ರತಿನಿಧಿಗಳ ಆಡಳಿತವೇ ಬೆಂಗಳೂರಿಗೆ ಮರೀಚಿಕೆ ಆಗಿರುವುದು.
 
ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿಯ ಮಹಾನಗರ ಪಾಲಿಕೆಗಳಿಗೆ ಕಳೆದ ಸೆಪ್ಟರಂಬರ್‌ನಲ್ಲಿಯೇ ಮತದಾನ ನಡೆದು ಜನಪ್ರತಿನಿಧಿಗಳ ಆಡಳಿತ ಜಾರಿಯಾಗಿದೆ. ಆದರೆ, ಬೆಂಗಳೂರಿಗೆ ಆ ಭಾಗ್ಯ ಇನ್ನೂ ದೊರೆಯುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments