ಬಿಬಿಎಂಪಿ ಎಲೆಕ್ಷನ್ ಶುರುವಾಯಿತು ಢವ ಢವ

Webdunia
ಶನಿವಾರ, 6 ನವೆಂಬರ್ 2021 (20:03 IST)
ಕಳೆದ 14 ತಿಂಗಳಿಂದ ಜನಪ್ರತಿನಿಧಿಗಳ ಆಡಳಿತವಿಲ್ಲದೆ ಸೊರಗಿದ ಬಿಬಿಎಂಪಿಯಲ್ಲಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಈಗ ಮತ್ತೆ ಸಂಚಲನ ಪ್ರಾರಂಭವಾಗಿದೆ. ಶೀಘ್ರದಲ್ಲಿಯೇ ಚುನಾವಣೆ ಘೋಷಣೆಯಾಗಲಿದೆಯೇ ಎಂಬ ನಿರೀಕ್ಷೆ ನಗರವಾಸಿಗಳಲ್ಲಿ ಹೆಚ್ಚಾಗಿದೆ.ಕರ್ನಾಟಕದ ವಿವಿಧ ಭಾಗಗಳ ಜನರಷ್ಟೇ ಅಲ್ಲದೆ, ದೇಶ ವಿದೇಶಗಳ ವಿವಿಧ ಭಾಗಗಳ ಜನ ಬೆಂಗಳೂರಿನಲ್ಲಿ ನೆಲೆಸಿದ್ದು, ಕಾಸ್ಮೊಪಾಲಿಟನ್ ಸಿಟಿ ಎಂದು ಗುರುತಿಸಿಕೊಂಡಿದೆ. ಆದರೆ, ರಸ್ತೆ, ನೀರು, ಒಳಚರಂಡಿ, ಪಾರ್ಕಿಂಗ್, ಶೌಚಾಲಯಗಳು, ಸ್ಲಂಗಳ ನಿವಾರಣೆ ಸೇರಿ ಅಗತ್ಯ ಮೂಲಸೌಕರ್ಯದಂತಹ ವಿಷಯಗಳು ಮಾತ್ರ ತನಗೆ ಸಂಬಂಧವೇ ಇಲ್ಲದಂತೆ ಸರ್ಕಾರ ವರ್ತಿಸುತ್ತಿದೆ. ಇದಕ್ಕೆ ಕಾರಣ ಜನಪ್ರತಿನಿಧಿಗಳ ಆಡಳಿತವೇ ಬೆಂಗಳೂರಿಗೆ ಮರೀಚಿಕೆ ಆಗಿರುವುದು.
 
ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿಯ ಮಹಾನಗರ ಪಾಲಿಕೆಗಳಿಗೆ ಕಳೆದ ಸೆಪ್ಟರಂಬರ್‌ನಲ್ಲಿಯೇ ಮತದಾನ ನಡೆದು ಜನಪ್ರತಿನಿಧಿಗಳ ಆಡಳಿತ ಜಾರಿಯಾಗಿದೆ. ಆದರೆ, ಬೆಂಗಳೂರಿಗೆ ಆ ಭಾಗ್ಯ ಇನ್ನೂ ದೊರೆಯುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ಹಾಡಹಗಲು ಸಾರ್ವಜನಿಕವಾಗಿ ಹುಡುಗಿಯನ್ನು ಕೊಂದ ಮಾಜಿ ಲವ್ವರ್: ಭೀಕರ ವಿಡಿಯೋ ವೈರಲ್ Video

Karnataka Weather: ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡುವುದು ನನ್ನ ವೈಯಕ್ತಿಕ ಹಕ್ಕು: ಕೇರಳ ಸಿಎಂ ವಿಡಿ ಸತೀಶನ್

ಜುಲೈ 17 ರಂದು ಹರಿಯಾಣದಲ್ಲಿ ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಮೋದಿ ಚಾಲನೆ

ಮೈಸೂರು ದಸರಾದಲ್ಲಿ ಕಂಬಳ ನಡೆಯುವುದರ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಅಶೋಕ್ ರೈ

ಮುಂದಿನ ಸುದ್ದಿ
Show comments