Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಬಜೆಟ್

Cm
ಬೆಂಗಳೂರಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿಗೆ ಮೂಲಸೌಕರ್ಯ, ಹಸಿರು ನಗರಿಗೊಳಿಸಲು ಮತ್ತು ನಾಗರಿಕರ ಅನುಕೂಲಕ್ಕಾಗಿ 8,409 ಕೋಟಿ ರೂ.ಅನುದಾನವನ್ನು ಮೀಸಲಿಟ್ಟಿದ್ದಾರೆ .
 
2021-22ನೇ ಸಾಲಿನ ಬಜೆಟ್‌ಗೆ ಹೋಲಿಸಿದರೆ ಈ ವರ್ಷ ಒಟ್ಟು ರೂ.614 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಘೋಷಣೆ ಮಾಡಲಾಗಿದೆ.
ಬಜೆಟ್‌ನಲ್ಲಿ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಒಟ್ಟು ರೂ. 7,795 ಕೋಟಿ ಅನುದಾನ ಬಿಡುಗಡೆ ಮಾಡಿತ್ತು.
 
ಈ ಬಾರಿಯ ಬಜೆಟ್‌ನಲ್ಲಿ ಕೆಲವು ಘೋಷಣೆಗಳು ಹಿಂದಿನ ಪ್ರಸ್ತಾವನೆಗಳ ವಿಸ್ತರಣೆಗಳಾಗಿರುವುದು ಕಂಡು ಬಂದಿದೆ. ಆದರೆ ಈ ಪ್ರಸ್ತಾವನೆಗಳಿಗೆ ಸರ್ಕಾರ ಗಡುವನ್ನು ನಿಗದಿಪಡಿಸಿದೆ ಎಂದು ತಜ್ಞರು ಮತ್ತು ಅಧಿಕಾರಿಗಳು ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ರಕರ್ತನ ವಿರುದ್ಧ ಎಫ್.ಐ. ಆರ್