Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಬಜೆಟ್

Webdunia
ಶನಿವಾರ, 5 ಮಾರ್ಚ್ 2022 (17:05 IST)
ಬೆಂಗಳೂರಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿಗೆ ಮೂಲಸೌಕರ್ಯ, ಹಸಿರು ನಗರಿಗೊಳಿಸಲು ಮತ್ತು ನಾಗರಿಕರ ಅನುಕೂಲಕ್ಕಾಗಿ 8,409 ಕೋಟಿ ರೂ.ಅನುದಾನವನ್ನು ಮೀಸಲಿಟ್ಟಿದ್ದಾರೆ .
 
2021-22ನೇ ಸಾಲಿನ ಬಜೆಟ್‌ಗೆ ಹೋಲಿಸಿದರೆ ಈ ವರ್ಷ ಒಟ್ಟು ರೂ.614 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಘೋಷಣೆ ಮಾಡಲಾಗಿದೆ.
ಬಜೆಟ್‌ನಲ್ಲಿ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಒಟ್ಟು ರೂ. 7,795 ಕೋಟಿ ಅನುದಾನ ಬಿಡುಗಡೆ ಮಾಡಿತ್ತು.
 
ಈ ಬಾರಿಯ ಬಜೆಟ್‌ನಲ್ಲಿ ಕೆಲವು ಘೋಷಣೆಗಳು ಹಿಂದಿನ ಪ್ರಸ್ತಾವನೆಗಳ ವಿಸ್ತರಣೆಗಳಾಗಿರುವುದು ಕಂಡು ಬಂದಿದೆ. ಆದರೆ ಈ ಪ್ರಸ್ತಾವನೆಗಳಿಗೆ ಸರ್ಕಾರ ಗಡುವನ್ನು ನಿಗದಿಪಡಿಸಿದೆ ಎಂದು ತಜ್ಞರು ಮತ್ತು ಅಧಿಕಾರಿಗಳು ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments