Webdunia - Bharat's app for daily news and videos

Install App

ಬಿಬಿಎಂಪಿ ಚುನಾವಣೆ ಸಂದರ್ಭದಲ್ಲಿ ಬಜೆಟ್

Webdunia
ಶನಿವಾರ, 5 ಮಾರ್ಚ್ 2022 (17:05 IST)
ಬೆಂಗಳೂರಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ರಾಜಧಾನಿಗೆ ಮೂಲಸೌಕರ್ಯ, ಹಸಿರು ನಗರಿಗೊಳಿಸಲು ಮತ್ತು ನಾಗರಿಕರ ಅನುಕೂಲಕ್ಕಾಗಿ 8,409 ಕೋಟಿ ರೂ.ಅನುದಾನವನ್ನು ಮೀಸಲಿಟ್ಟಿದ್ದಾರೆ .
 
2021-22ನೇ ಸಾಲಿನ ಬಜೆಟ್‌ಗೆ ಹೋಲಿಸಿದರೆ ಈ ವರ್ಷ ಒಟ್ಟು ರೂ.614 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಘೋಷಣೆ ಮಾಡಲಾಗಿದೆ.
ಬಜೆಟ್‌ನಲ್ಲಿ ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಒಟ್ಟು ರೂ. 7,795 ಕೋಟಿ ಅನುದಾನ ಬಿಡುಗಡೆ ಮಾಡಿತ್ತು.
 
ಈ ಬಾರಿಯ ಬಜೆಟ್‌ನಲ್ಲಿ ಕೆಲವು ಘೋಷಣೆಗಳು ಹಿಂದಿನ ಪ್ರಸ್ತಾವನೆಗಳ ವಿಸ್ತರಣೆಗಳಾಗಿರುವುದು ಕಂಡು ಬಂದಿದೆ. ಆದರೆ ಈ ಪ್ರಸ್ತಾವನೆಗಳಿಗೆ ಸರ್ಕಾರ ಗಡುವನ್ನು ನಿಗದಿಪಡಿಸಿದೆ ಎಂದು ತಜ್ಞರು ಮತ್ತು ಅಧಿಕಾರಿಗಳು ಬಜೆಟ್ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments