Webdunia - Bharat's app for daily news and videos

Install App

ಸರ್ಕಾರಕ್ಕೆ ವಿರುದ್ದ‌ಹೋರಾಟಕ್ಕೆ ಸಿದ್ದವಾದ ಬಿಬಿಎಂಪಿ ನೌಕರರು

Webdunia
ಗುರುವಾರ, 26 ಅಕ್ಟೋಬರ್ 2023 (17:00 IST)
ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿ  ನಾಳೆ ಪೂರ್ವಭಾವಿ  ಸಭೆ ನಡೆಯಲಿದೆ.ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಪೂರ್ವ ಭಾವಿ ಸಭೆ ಬಿಬಿಎಂಪಿ ಅಧಿಕಾರಿ‌ ಮತ್ತು‌ನೌಕರರ‌ ಸಂಘ ಕರೆದಿದೆ.ಸಭೆ ನಡೆಸಿ ಪ್ರತಿಭಟನಾ ಸ್ವರೂಪ ಮತ್ತು ದಿನಾಂಕ‌ ಬಿಬಿಎಂಪಿ ನೌಕರರು ನಿಗದಿಪಡಿಸಿದ್ದಾರೆ.
 
ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳ ವೃಂದಕ್ಕೆ ಮುಂಬಡ್ತಿ‌ನೀಡಿದ್ದು ಸ್ಥಳ ನಿಯೋಜನೆ ಮಾಡಿಲ್ಲ .ಇದರಿಂದ ಕೆಳ ಹಂತದ ನೌಕರರಿಗೆ ಮುಂಬಡ್ತಿಯಿಂದ ಸರ್ಕಾರ ವಂಚಿಸಿದಂತಾಗಿದೆ.ಪಾಲಿಕೆಯಲ್ಲಿ ಸರಿಯಾದ ಸಮಯಕ್ಕೆ ನೇಮಖಾತಿ‌ ನಡೆಯುತ್ತಿಲ್ಲ.6414ಖಾಲಿ ಹುದ್ದೆಗಳಿದ್ದು ಇದರಿಂದ ನೌಕರರು ಒತ್ತಡದಲ್ಲಿ ಕಾರ್ಯನಿರ್ವಹಿಸುವಂತಾಗಿದೆ.ನೌಕರರಿಗೆ ಸರಿಯಾದ ವ್ಯವಸ್ಥೆ ಇಲ್ಲವೆಂದು ಸರ್ಕಾರದ ವಿರುಧ್ಧ ಬಿಬಿಎಂಪಿ ನೌಕರರು ಆರೋಪಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments