Webdunia - Bharat's app for daily news and videos

Install App

ರಸ್ತೆ ಗುಂಡಿಗಳಿಗೆ ಪೂಜೆ ಮಾಡಿ ಬಿಬಿಎಂಪಿ ವಿರುದ್ಧ ಆಕ್ರೋಶ

Webdunia
ಶನಿವಾರ, 16 ಅಕ್ಟೋಬರ್ 2021 (15:57 IST)
ನಗರದಲ್ಲಿನ ರಸ್ತೆ ಗುಂಡಿಗಳಿಗೆ ಗುರುವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ, ಗಂಭೀರ ಸಮಸ್ಯೆಯನ್ನು ಸರ್ಕಾರ ಕಡೆಗಣಿಸಿರುವ ಬಗ್ಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿ-ಪ್ಯಾಕ್‌) ಕಾರ್ಯಕರ್ತರು ಆಯುಧ ಪೂಜೆಯ ದಿನದಂದು ಚಾಲುಕ್ಯ ವೃತ್ತದಲ್ಲಿನ ಗುಂಡಿಗಳಿಗೆ ಪೂಜೆ ಸಲ್ಲಿಸಿದರು.
ಬಿಬಿಎಂಪಿಗೆ ಮನವಿಗಳನ್ನು ಸಲ್ಲಿಸಿ ಸಾಕಾಗಿದೆ. ಯಾವುದೇ ಕ್ರಮಗಳನ್ನು ಬಿಬಿಎಂಪಿ ಕೈಗೊಳ್ಳದಿರುವುದರಿಂದ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ್ದೇವೆ' ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments