ಬಿಬಿಎಂಪಿ ಸಹಾಯ ಆಪ್ ನಿರ್ವಹಣೆಯಲ್ಲಿ ಬಿಬಿಎಂಪಿ ಫೇಲ್ಯೂರ್

Webdunia
ಶನಿವಾರ, 16 ಜುಲೈ 2022 (19:55 IST)
ಬಿಬಿಎಂಪಿ ಕರ್ಮಕಾಂಡ ಒಂದಲ್ಲ ಎರಡಲ್ಲ. ಮೂಲಸೌಕರ್ಯಗಳ ಸಮಸ್ಯೆ ಪರಿಹಾರಕ್ಕೆ ಇರೋ ಸಹಾಯ ಆಪ್ ನಿರ್ವಹಣೆಯಲ್ಲಿ ಬಿಬಿಎಂಪಿ ಫೇಲ್ಯೂರ್ ಆಗಿದೆ.ದಾಖಲಾದ ದೂರುಗಳನ್ನ ಕ್ಲೀಯರ್ ಮಾಡದೇ ಝೀರೋ ಮಾಡಲು ಹೊರಟಿದೆ. ಸಹಾಯ ಆಪ್ ಅಲ್ಲಿ ದೂರು ದಾಖಲಾದ್ರು ಕ್ಲಿಯರ್ ಮಾಡದೇ ನಿರ್ಲಕ್ಷ್ಯ ಮಾಡ್ತಿದ್ದು. ಬಿಬಿಎಂಪಿ ಸಹಾಯ ಆ್ಯಪ್ ಕರ್ಮಕಾಂಡದ ವಿರುದ್ಧ ಬೆಂಗಳೂರಿಗರು ಆಕ್ರೋಶ ಹೊರಹಾಕ್ತಾ ಇದ್ದಾರೆ. ಬೆಂಗಳೂರು ನಗರದ ಸಾರ್ವಜನಿಕರ ಕಸದ ಸಮಸ್ಯೆ, ರಸ್ತೆಗುಂಡಿ ಸಮಸ್ಯೆ, ಚರಂಡಿ ಸಮಸ್ಯೆ, ರಾಜಕಾಲುವೆ ಸಮಸ್ಯೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನ ಬಿಬಿಎಂಪಿ ಗಮನಕ್ಕೆ ತರುವ ನಿಟ್ಟಿನಲ್ಲಿ ಬಿಬಿಎಂಪಿ ಸಹಾಯ ಆ್ಯಪ್ ಅನ್ನು ಬಿಡುಗಡೆ ಮಾಡ್ತು. ಸಹಾಯ ಆ್ಯಪ್1 ಸಕ್ಸಸ್ ಆಗದ ಹಿನ್ನೆಲೆ ಸಹಾಯ ಆ್ಯಪ್ 2ನಾ ಜಾರಿ ಮಾಡ್ತು. ಇದರ ಮೂಲಕ ಜನರು ಪೋಟೋ ತೆಗೆದು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿ ದೂರು ಸಲ್ಲಿಸಬಹುದು. ಈ ಸಹಾಯ ಆ್ಯಪ್ ನಲ್ಲಿ ಸಾಕಷ್ಟು ದೂರು ಸಲ್ಲಿಸಿದ್ರು ಬಿಬಿಎಂಪಿ ಮಾತ್ರ ದೂರುಗಳಿಗೆ ಪರಿಹಾರ ಒದಗಿಸದೇ ನಿರ್ಲಕ್ಷ್ಯ ಮಾಡ್ತಾ ಆ್ಯಪ್ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments