ಬಿಬಿಎಂಪಿ ಸಹಾಯ ಆಪ್ ನಿರ್ವಹಣೆಯಲ್ಲಿ ಬಿಬಿಎಂಪಿ ಫೇಲ್ಯೂರ್

Webdunia
ಶನಿವಾರ, 16 ಜುಲೈ 2022 (19:55 IST)
ಬಿಬಿಎಂಪಿ ಕರ್ಮಕಾಂಡ ಒಂದಲ್ಲ ಎರಡಲ್ಲ. ಮೂಲಸೌಕರ್ಯಗಳ ಸಮಸ್ಯೆ ಪರಿಹಾರಕ್ಕೆ ಇರೋ ಸಹಾಯ ಆಪ್ ನಿರ್ವಹಣೆಯಲ್ಲಿ ಬಿಬಿಎಂಪಿ ಫೇಲ್ಯೂರ್ ಆಗಿದೆ.ದಾಖಲಾದ ದೂರುಗಳನ್ನ ಕ್ಲೀಯರ್ ಮಾಡದೇ ಝೀರೋ ಮಾಡಲು ಹೊರಟಿದೆ. ಸಹಾಯ ಆಪ್ ಅಲ್ಲಿ ದೂರು ದಾಖಲಾದ್ರು ಕ್ಲಿಯರ್ ಮಾಡದೇ ನಿರ್ಲಕ್ಷ್ಯ ಮಾಡ್ತಿದ್ದು. ಬಿಬಿಎಂಪಿ ಸಹಾಯ ಆ್ಯಪ್ ಕರ್ಮಕಾಂಡದ ವಿರುದ್ಧ ಬೆಂಗಳೂರಿಗರು ಆಕ್ರೋಶ ಹೊರಹಾಕ್ತಾ ಇದ್ದಾರೆ. ಬೆಂಗಳೂರು ನಗರದ ಸಾರ್ವಜನಿಕರ ಕಸದ ಸಮಸ್ಯೆ, ರಸ್ತೆಗುಂಡಿ ಸಮಸ್ಯೆ, ಚರಂಡಿ ಸಮಸ್ಯೆ, ರಾಜಕಾಲುವೆ ಸಮಸ್ಯೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನ ಬಿಬಿಎಂಪಿ ಗಮನಕ್ಕೆ ತರುವ ನಿಟ್ಟಿನಲ್ಲಿ ಬಿಬಿಎಂಪಿ ಸಹಾಯ ಆ್ಯಪ್ ಅನ್ನು ಬಿಡುಗಡೆ ಮಾಡ್ತು. ಸಹಾಯ ಆ್ಯಪ್1 ಸಕ್ಸಸ್ ಆಗದ ಹಿನ್ನೆಲೆ ಸಹಾಯ ಆ್ಯಪ್ 2ನಾ ಜಾರಿ ಮಾಡ್ತು. ಇದರ ಮೂಲಕ ಜನರು ಪೋಟೋ ತೆಗೆದು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿ ದೂರು ಸಲ್ಲಿಸಬಹುದು. ಈ ಸಹಾಯ ಆ್ಯಪ್ ನಲ್ಲಿ ಸಾಕಷ್ಟು ದೂರು ಸಲ್ಲಿಸಿದ್ರು ಬಿಬಿಎಂಪಿ ಮಾತ್ರ ದೂರುಗಳಿಗೆ ಪರಿಹಾರ ಒದಗಿಸದೇ ನಿರ್ಲಕ್ಷ್ಯ ಮಾಡ್ತಾ ಆ್ಯಪ್ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಸತತ ಬಿಸಿಲಿನಿಂದ ಬೇಸತ್ತಿದ್ದ ಜನಕ್ಕೆ ಗುಡ್ ನ್ಯೂಸ್: ಈ ವಾರ ಎಲ್ಲೆಲ್ಲಿ ಮಳೆ ನೋಡಿ

ವಂಡರ್ಲಾದಲ್ಲಿ ತಂಗಿದ್ದ ಒಡಿಶಾ ಕೈ ಶಾಸಕರಿಗೆ ಲಂಚ ನೀಡಲು ಯತ್ನ, ಮಹತ್ವದ ಬೆಳವಣಿಗೆ

ದಯಾಮರಣ ಪಡೆದ ಹರೀಶ್ ರಾಣಾ ಕೊನೆಯ ಗಳಿಗೆ Video

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್, Video

ಪಂಚ ರಾಜ್ಯದ ಚುನಾವಣೆಗೆ ಮುಹೂರ್ತ ಫಿಕ್ಸ್‌, ಕರ್ನಾಟಕದಲ್ಲೂ ರಂಗೇರಲಿದೆ ಚುನಾವಣಾ ಕಾವು

ಮುಂದಿನ ಸುದ್ದಿ
Show comments