Webdunia - Bharat's app for daily news and videos

Install App

ಬಿಬಿಎಂಪಿ ಕಸ ವಿಲೇವಾರಿ ಗಾಡಿಗಳಿಗೆ ಚಾಲನೆ

Webdunia
ಶನಿವಾರ, 6 ನವೆಂಬರ್ 2021 (13:21 IST)
ಕಸ ಸಂಗ್ರಹಣೆ ವಾಹನಗಳಿಗೆ ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ ಲಕ್ಷ್ಮೀಪುರ ಹಾಗೂ ಕಾನ್ ಶೀರಾಮ್ ನಗರ ಭಾಗಕ್ಕೆ ಬಿಬಿಎಂಪಿ ಕಸ ಸಂಗ್ರಹಣೆ 5 ವಾಹನಗಳಿಗೆ ಚಾಲನೆ ನೀಡಿದರು.ನಮ್ಮ ಕ್ಷೇತ್ರವು ಕಸಮುಕ್ತವಾಗಬೇಕು ಈ ನಿಟ್ಟಿನಲ್ಲಿ ಕಸದ ಸಂಗ್ರಹಣೆಯ ವಾಹನಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಕಸವನ್ನು ಯಾರು ಕೂಡ ಹೊರಗಡೆ ಹಾಕಬೇಡಿ , ಜನರು ಕಸ ಸಂಗ್ರಹಣೆಯ ವಾಹನಗಳಿಗೆ ಕಸ ಹಾಕಿ ಸ್ವಚ್ಛತೆ ಕಾಪಾಡಿ, ಸ್ವಚ್ಛತೆ ನಮ್ಮೆಲ್ಲದರ ಜವಾಬ್ದಾರಿ ಎಂದು ಶಾಸಕ ಆರ್. ಮಂಜುನಾಥ್ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments