Webdunia - Bharat's app for daily news and videos

Install App

ಬಿಬಿಎಂಪಿ ಕಸ ವಿಲೇವಾರಿ ಗಾಡಿಗಳಿಗೆ ಚಾಲನೆ

Webdunia
ಶನಿವಾರ, 6 ನವೆಂಬರ್ 2021 (13:21 IST)
ಕಸ ಸಂಗ್ರಹಣೆ ವಾಹನಗಳಿಗೆ ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ ಲಕ್ಷ್ಮೀಪುರ ಹಾಗೂ ಕಾನ್ ಶೀರಾಮ್ ನಗರ ಭಾಗಕ್ಕೆ ಬಿಬಿಎಂಪಿ ಕಸ ಸಂಗ್ರಹಣೆ 5 ವಾಹನಗಳಿಗೆ ಚಾಲನೆ ನೀಡಿದರು.ನಮ್ಮ ಕ್ಷೇತ್ರವು ಕಸಮುಕ್ತವಾಗಬೇಕು ಈ ನಿಟ್ಟಿನಲ್ಲಿ ಕಸದ ಸಂಗ್ರಹಣೆಯ ವಾಹನಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಕಸವನ್ನು ಯಾರು ಕೂಡ ಹೊರಗಡೆ ಹಾಕಬೇಡಿ , ಜನರು ಕಸ ಸಂಗ್ರಹಣೆಯ ವಾಹನಗಳಿಗೆ ಕಸ ಹಾಕಿ ಸ್ವಚ್ಛತೆ ಕಾಪಾಡಿ, ಸ್ವಚ್ಛತೆ ನಮ್ಮೆಲ್ಲದರ ಜವಾಬ್ದಾರಿ ಎಂದು ಶಾಸಕ ಆರ್. ಮಂಜುನಾಥ್ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments