Webdunia - Bharat's app for daily news and videos

Install App

ಬಿಬಿಎಂಪಿ ಕಸ ವಿಲೇವಾರಿ ಗಾಡಿಗಳಿಗೆ ಚಾಲನೆ

Webdunia
ಶನಿವಾರ, 6 ನವೆಂಬರ್ 2021 (13:21 IST)
ಕಸ ಸಂಗ್ರಹಣೆ ವಾಹನಗಳಿಗೆ ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ ಲಕ್ಷ್ಮೀಪುರ ಹಾಗೂ ಕಾನ್ ಶೀರಾಮ್ ನಗರ ಭಾಗಕ್ಕೆ ಬಿಬಿಎಂಪಿ ಕಸ ಸಂಗ್ರಹಣೆ 5 ವಾಹನಗಳಿಗೆ ಚಾಲನೆ ನೀಡಿದರು.ನಮ್ಮ ಕ್ಷೇತ್ರವು ಕಸಮುಕ್ತವಾಗಬೇಕು ಈ ನಿಟ್ಟಿನಲ್ಲಿ ಕಸದ ಸಂಗ್ರಹಣೆಯ ವಾಹನಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಕಸವನ್ನು ಯಾರು ಕೂಡ ಹೊರಗಡೆ ಹಾಕಬೇಡಿ , ಜನರು ಕಸ ಸಂಗ್ರಹಣೆಯ ವಾಹನಗಳಿಗೆ ಕಸ ಹಾಕಿ ಸ್ವಚ್ಛತೆ ಕಾಪಾಡಿ, ಸ್ವಚ್ಛತೆ ನಮ್ಮೆಲ್ಲದರ ಜವಾಬ್ದಾರಿ ಎಂದು ಶಾಸಕ ಆರ್. ಮಂಜುನಾಥ್ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments