ಬಿಬಿಎಂಪಿ ಕಸ ವಿಲೇವಾರಿ ಗಾಡಿಗಳಿಗೆ ಚಾಲನೆ

Webdunia
ಶನಿವಾರ, 6 ನವೆಂಬರ್ 2021 (13:21 IST)
ಕಸ ಸಂಗ್ರಹಣೆ ವಾಹನಗಳಿಗೆ ದಾಸರಹಳ್ಳಿ ಕ್ಷೇತ್ರದ ಶಾಸಕ ಆರ್ ಮಂಜುನಾಥ್ ಚಾಲನೆ ನೀಡಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ ಲಕ್ಷ್ಮೀಪುರ ಹಾಗೂ ಕಾನ್ ಶೀರಾಮ್ ನಗರ ಭಾಗಕ್ಕೆ ಬಿಬಿಎಂಪಿ ಕಸ ಸಂಗ್ರಹಣೆ 5 ವಾಹನಗಳಿಗೆ ಚಾಲನೆ ನೀಡಿದರು.ನಮ್ಮ ಕ್ಷೇತ್ರವು ಕಸಮುಕ್ತವಾಗಬೇಕು ಈ ನಿಟ್ಟಿನಲ್ಲಿ ಕಸದ ಸಂಗ್ರಹಣೆಯ ವಾಹನಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಕಸವನ್ನು ಯಾರು ಕೂಡ ಹೊರಗಡೆ ಹಾಕಬೇಡಿ , ಜನರು ಕಸ ಸಂಗ್ರಹಣೆಯ ವಾಹನಗಳಿಗೆ ಕಸ ಹಾಕಿ ಸ್ವಚ್ಛತೆ ಕಾಪಾಡಿ, ಸ್ವಚ್ಛತೆ ನಮ್ಮೆಲ್ಲದರ ಜವಾಬ್ದಾರಿ ಎಂದು ಶಾಸಕ ಆರ್. ಮಂಜುನಾಥ್ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಮುಂದಿನ ಸುದ್ದಿ
Show comments