Webdunia - Bharat's app for daily news and videos

Install App

ಬಿಬಿಎಂಪಿ ಕಸದ ಸಮಸ್ಯೆ ಇನಷ್ಟು ಹೆಚ್ಚಲಿದೆ

Webdunia
ಬುಧವಾರ, 16 ಫೆಬ್ರವರಿ 2022 (16:34 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಅದೆಷ್ಟು ಟೀಕೆ ಮಾಡಿದ್ರೂ, ಪ್ರಯೋಜನ ಇಲ್ಲ ಬಿಡಿ. ಅದ್ರಲ್ಲೂ, ಪಾಲಿಕೆಯನ್ನ ಥೇಟ್ ಉಡದಂತೆ ಹಿಡಿದಿರೋ ಕಸದ ಪ್ರಾಬ್ಲಂ ಹೆಜ್ಜೆ ಹೆಜ್ಜೆಗೂ ಕಾಡ್ತಿದೆ.‌ ಈಗಾಗ್ಲೇ ಸಿಟಿಯಲ್ಲಿ‌ ಕಸದ ಸಮಸ್ಯೆ ಜಾಸ್ತಿ ಆಗ್ತಿದೆ. ಇನ್ಮೇಲೆ ಈ ಸಮಸ್ಯೆ ಇನ್ನು ಹೆಚ್ಚಾಗಲಿದೆ.
ಅರೆ ಬೆಂಗಳೂರು ಗಾರ್ಬೇಜ್ ಸಿಟಿಯಾಗಲಿದ್ಯಾ? ಏಕೆ ಎಂಬ ಪ್ರಶ್ನೆ ಕಾಡೋದು ಸಹಜ ಕಾರಣ ಇಷ್ಟೇ ಗುತ್ತಿಗೆದಾರರ ವಿರುದ್ಧ ಬಿಬಿಎಂಪಿ ತೋರುತ್ತಿರುವ ಧೋರಣೆ. ಸರಿಯಾದ ಸಮಯಕ್ಕೆ ಬಿಲ್ ಕ್ಲಿಯರ್ ಮಾಡದ ಬಿಬಿಎಂಪಿ ವಿರುದ್ಧ ಗುತ್ತಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಶುಕ್ರವಾರದಿಂದ ಕಸ ವಿಲೇವಾರಿ ಕೆಲಸ ನಿಲ್ಲಿಸಲು ಗುತ್ತಿಗೆದಾರರು ನಿರ್ಧಾರ ಮಾಡಿದ್ದಾರೆ.‌

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments