Webdunia - Bharat's app for daily news and videos

Install App

ದೊಡ್ಡವರ ಅಕ್ರಮ ಕಟ್ಟಡಕ್ಕೆ ಕೈ ಹಾಕುತ್ತಾ BBMP..?

Webdunia
ಸೋಮವಾರ, 19 ಸೆಪ್ಟಂಬರ್ 2022 (21:02 IST)
ಇಂದಿನಿಂದ ಮತ್ತೆ ರಾಜಕಾಲುವೆ ಒತ್ತುವರಿ ತೆರವು ಕಾರ್ಯ ಆರಂಭವಾಗಿದೆ.3 ದಿನಗಳಿಂದ ಬ್ರೇಕ್ ಬಿದ್ದಿದ್ದ  ಬುಲ್ದೋಜರ್ ಕಾರ್ಯಾಚರಣೆ ಇಂದು ಮತ್ತೆ ಚುರುಕುಗೊಂಡಿದೆ.ಇನ್ನು ಈಗ ದೊಡ್ಡವರ ವಿಲ್ಲಾ, ಕಂಪನಿಗಳನ್ನ ಪಾಲಿಕೆ ಟಾರ್ಗೆಟ್ ಮಾಡಿರುವಂತೆ ಕಾಣುತ್ತೆ.
 
2 ದಿನದಿಂದ ಸರ್ವೇ ಕಾರ್ಯಾಚರಣೆಯನ್ನ ಬಿಬಿಎಂಪಿ ಮಾಡುತ್ತಿದೆ.ಸರ್ವೇ ಮಾಡಿದ ಬಹುತೇಕ ಜಾಗದಲ್ಲಿ ಜೆಸಿಬಿ ಘರ್ಜನೆ ಈಗ ಮತ್ತೆ ಶುರುವಾಗಿದೆ.ಮಹದೇವಪುರ ವಲಯದ 5 ಕಡೆ ಇಂದು ಡೆಮಾಲಿಷನ್ ಶುರುವಾಗಿದ್ದು,ವಿಲ್ಲಾಗಳು ಸೇರಿದಂತೆ 5 ಕಡೆ ತೆರವು ಕಾರ್ಯಾಚರಣೆ ಮುಂದುವರೆದಿದೆ.ಕಸವನಹಳ್ಳಿ, ವಿಪ್ರೋ, ಸಲಾರ್ಪುರಿಯ, ಗ್ರೀನ್ ವುಡ್ ರೆಸಿಡೆನ್ಸಿ 
ಸಕ್ರಾ ಆಸ್ಪತ್ರೆಯ ಹಿಂಭಾಗದ ರಸ್ತೆ ಸ್ಟರ್ಲಿಂಗ್ ಅಪಾರ್ಟ್ ಮೆಂಟ್ ,ಪೂರ್ವ ಪಾರ್ಕ್ ರಿಡ್ಜ್ ಹಿಂದಿನ ರಸ್ತೆ, ಶೆಡ್ ಗಳ ತೆರವು ಕಾರ್ಯ ಮುಂದುವರೆದಿದೆ.ಇನ್ನು ಕಾಡುಗೋಡಿಯ ವಿಜಯಲಕ್ಷ್ಮೀ ಕಾಲೋನಿಯಲ್ಲಿ ಡೆಮಾಲಿಷನ್ ಮುಂದುವರೆದಿದ್ದು , ಬೆಳ್ಳಂದೂರಿನ ಜಲಮಂಡಳಿ ಪಕ್ಕದ ಸೇತುವೆ ತೆರವಿಗೆ ಸಿದ್ಧತೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments