ರಸ್ತೆ ಗುಂಡಿ ಮುಚ್ಚಲು 7 ದಿನದ ಗಡುವು ನೀಡಿದ ಬಿಬಿಎಂಪಿ

Webdunia
ಗುರುವಾರ, 2 ಸೆಪ್ಟಂಬರ್ 2021 (18:54 IST)
ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿರುವ ಗುಂಡಿಗಳನ್ನು ಮುಚ್ಚಲು 7 ದಿನ
ಕಾಲಾವಕಾಶ ಸಾಕು.ಆಯಾವಲಯಗಳಲ್ಲಿ ವಿಶೇಷವಾದ ತಂಡವಿದೆ‌.ಆ ಟೀಮ್ ಗುಂಡಿ ಗಳನ್ನು ಮುಚ್ಚುವ ಕೆಲಸ ಮಾಡುತ್ತಾರೆ ಎಂದು ಮುಖ್ಯ ಆಯುಕ್ತ ಗೌರವಗುಪ್ತ ತಿಳಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಂಟು ವಲಯಗಳಲ್ಲಿ ಜಂಟಿ ಆಯುಕ್ತರು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿ ಗುಂಡಿಮುಚ್ಚುವ ಕಾಮಗಾರಿ ಮಾಡಿಸುತ್ತಾರೆ‌ ಎಂದರು.
ಒಂದು ಸಾವಿರ‌ ಕೋಟಿ ಅನುದಾನದ ಅಡಿಯಲ್ಲಿ.ರಸ್ತೆಗಳ‌ ರಿಪೇರಿ. ರಾಜಕಾಲುವೆಗಳಲ್ಲಿ ಹೊಳೆತ್ತುವುದು. ಕಸ ಕಡ್ಡಿ ಸೇರದಂತೆ ಜಾಗೃತಿ ವಹಿಸುವುದು. ಸಾರ್ವಜನಿಕರು ರಾಜಕಾಲುವೆಗೆ ಕಸ‌ಹಾಕದಂತೆ ಎಚ್ಚರಿಕೆ‌ ನೀಡುತ್ತೇವೆ. ಕೊಳಚೆ ನೀರನ್ನು ತಡೆಗಟ್ಟುವ .ಕೆಲಸ ಮುಗಿದ ಮೇಲೆ ರಾಜಕಾಲುವೆಯ ಕಾಮಗಾರಿ ಆರಂಭಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments