Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚಲು 7 ದಿನದ ಗಡುವು ನೀಡಿದ ಬಿಬಿಎಂಪಿ

Webdunia
ಗುರುವಾರ, 2 ಸೆಪ್ಟಂಬರ್ 2021 (18:54 IST)
ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿರುವ ಗುಂಡಿಗಳನ್ನು ಮುಚ್ಚಲು 7 ದಿನ
ಕಾಲಾವಕಾಶ ಸಾಕು.ಆಯಾವಲಯಗಳಲ್ಲಿ ವಿಶೇಷವಾದ ತಂಡವಿದೆ‌.ಆ ಟೀಮ್ ಗುಂಡಿ ಗಳನ್ನು ಮುಚ್ಚುವ ಕೆಲಸ ಮಾಡುತ್ತಾರೆ ಎಂದು ಮುಖ್ಯ ಆಯುಕ್ತ ಗೌರವಗುಪ್ತ ತಿಳಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಂಟು ವಲಯಗಳಲ್ಲಿ ಜಂಟಿ ಆಯುಕ್ತರು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿ ಗುಂಡಿಮುಚ್ಚುವ ಕಾಮಗಾರಿ ಮಾಡಿಸುತ್ತಾರೆ‌ ಎಂದರು.
ಒಂದು ಸಾವಿರ‌ ಕೋಟಿ ಅನುದಾನದ ಅಡಿಯಲ್ಲಿ.ರಸ್ತೆಗಳ‌ ರಿಪೇರಿ. ರಾಜಕಾಲುವೆಗಳಲ್ಲಿ ಹೊಳೆತ್ತುವುದು. ಕಸ ಕಡ್ಡಿ ಸೇರದಂತೆ ಜಾಗೃತಿ ವಹಿಸುವುದು. ಸಾರ್ವಜನಿಕರು ರಾಜಕಾಲುವೆಗೆ ಕಸ‌ಹಾಕದಂತೆ ಎಚ್ಚರಿಕೆ‌ ನೀಡುತ್ತೇವೆ. ಕೊಳಚೆ ನೀರನ್ನು ತಡೆಗಟ್ಟುವ .ಕೆಲಸ ಮುಗಿದ ಮೇಲೆ ರಾಜಕಾಲುವೆಯ ಕಾಮಗಾರಿ ಆರಂಭಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments