Webdunia - Bharat's app for daily news and videos

Install App

ಬೆಂಗಳೂರು ಕರಗ ಬಿಬಿಎಂಪಿ ಗ್ರೀನ್ ಸಿಗ್ನಲ್

Webdunia
ಶನಿವಾರ, 12 ಫೆಬ್ರವರಿ 2022 (16:21 IST)
ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ತಹಬದಿಗೆ ಬಂದಿದ್ದು, ನಿರ್ಬಂಧಗಳನ್ನು ಸಡಿಲಗೊಳಿಸಿದ ಬೆನ್ನಲ್ಲೇ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಬಿ ಗ್ರೀನ್ ಸಿಗ್ನಲ್ ನೀಡಿದೆ.
ಬೆಂಗಳೂರು ಕರಗ ಉತ್ಸವಕ್ಕೆ ಪಾಲಿಕೆ ಅಧಿಕಾರಿಗಳು ಷರತ್ತು ಬದ್ಧ ಅನುಮತಿ ನೀಡಿದ್ದು, ಇದೇ ಮಾರ್ಚ್ 8 ರಂದು ದ್ರೌಪದಮ್ಮ ಕರಗ ಉತ್ಸವ ನಡೆಯಲಿದೆ.
ನಗರದಲ್ಲಿ ಕೊರೋನಾ ಇಳಿಕೆಯಾದ ಹಿನ್ನೆಲೆಯಲ್ಲಿ ಈ ಬಾರಿಯಾದರೂ ಉತ್ಸವಕ್ಕೆ ಅನುಮತಿ ನೀಡುವಂತೆ ಕರಗ ಉತ್ಸವ ಸಮಿತಿಯ ಅಧ್ಯಕ್ಷ ಪಿ.ಆರ್.ರಮೇಶ್ ಅವರು ಈ ಹಿಂದೆ ಸರ್ಕಾರಕ್ಕೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಈ ಮನವಿಗೆ ಸ್ಪಂದಿಸಿರುವ ಪಾಲಿಕೆ ಅಧಿಕಾರಿಗಳು, ಕರಗ ಸಮಿತಿಗೆ ಮೌಖಿಕವಾಗಿ ಒಪ್ಪಿಗೆ ನೀಡಿದೆ.
 
ಬಿಬಿಎಂಪಿ ಮೌಖಿಕವಾಗಿ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ನಗರದ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದ್ರೌಪದಮ್ಮ ದೇವಸ್ಥಾನದಲ್ಲಿ ಸಿದ್ಧತೆಗಳು ಶುರುವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments