Webdunia - Bharat's app for daily news and videos

Install App

ಸರ್ಕಾರಿ ಸಂಸ್ಥೆಗಳಿಂದಲೇ ಅಕ್ರಮ ಒತ್ತುವರಿಯಾಗುವುದನ್ನ ಒಪ್ಪಿಕೊಂಡ ಬಿಬಿಎಂಪಿ

Webdunia
ಶನಿವಾರ, 17 ಸೆಪ್ಟಂಬರ್ 2022 (21:32 IST)
ವಿವಿಧ ಸರ್ಕಾರಿ ಸಂಸ್ಥೆಗಳಿಂದ ಕೆರೆ ಒತ್ತುವರಿ ಆಗಿರುವ ವಿಚಾರವಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟೀಕರಣ ನೀಡಿದ್ದಾರೆ.
 
ಸರ್ಕಾರಿ ಸಂಸ್ಥೆಗಳಿಂದಲೇ ಅಕ್ರಮ ಒತ್ತುವರಿಯಾಗಿರೋದು ಬಿಬಿಎಂಪಿ ಒಪ್ಪಿಕೊಂಡಿದೆ.208 ಕೆರೆಗಳು ನಗರದಲ್ಲಿವೆ.ಇದರಲ್ಲಿ 201 ಕೆರೆಗಳು ಬಿಬಿಎಂಪಿಗೆ ಸೇರಿದೆ.ಬೇರೆ ಬೇರೆ ಸಮಿತಿಯ ವರದಿಯಂತೆ ನಾವು ಕ್ರಮ ತೆಗೆದುಕೊಂಡಿದ್ದೇವೆ . ಅತಿ ಹೆಚ್ಚು ಒತ್ತುವರಿ ಮಾಡಿರೋದು‌ ಬಿಡಿಎ ಅಂತ ಗೊತ್ತಾಗಿದೆ.ಅವರು ಅಧಿಕೃತ ಹಾಗೂ ಅನಧಿಕೃತವಾಗಿ ಲೇಔಟ್ ನಿರ್ಮಾಣ ಮಾಡಿದ್ದಾರೆ.ಅವರಿಗೆ ಈ ಬಗ್ಗೆ ಸ್ಪಷ್ಟನೆ ಕೇಳಿ ನಾವು ನೋಟೀಸ್ ಕೊಟ್ಟಿದ್ದೆವು.ಈಗ ಅವರು ಈ ಬಗ್ಗೆ ನಮಗೆ ಮಾಹಿತಿ ಕೊಟ್ಟಿದ್ದಾರೆ.ಸರ್ಕಾರಿ ಸಂಸ್ಥೆಗಳಿಂದಲೂ ಅನಧಿಕೃತವಾಗಿ ಕಟ್ಟಡ ನಿರ್ಮಾಣವಾಗಿದೆ.ಈ ಬಗ್ಗೆ ಎಲ್ಲಾ ಇಲಾಖೆಗಳ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುವುದಾಗಿ ತುಷಾರ್ ಗಿರಿನಾಥ್ ಹೇಳಿದ್ದಾರೆ ಎಂದು ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments