Webdunia - Bharat's app for daily news and videos

Install App

ಕಲಿಕೆಯಿಂದ ಹಿಂದೂಳಿದ ಮಕ್ಕಳಿಗಾಗಿ ವಂಡರ್ ಆನ್ ವೀಲ್ಸ್ ಬಸ್ಸುಗಳ ವ್ಯವಸ್ಥೆ ಮಾಡಿದ ಬಿಬಿಎಂಪಿ

Webdunia
ಸೋಮವಾರ, 12 ಸೆಪ್ಟಂಬರ್ 2022 (20:35 IST)
ಬಿಬಿಎಂಪಿ ಮುಖ್ಯ ಆಯುಕ್ತರಿಂದ ವಂಡರ್ ಆನ್ ವೀಲ್ಸ್ ಬಸ್ಸುಗಳನ್ನ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಉದ್ಘಾಟನೆ ಮಾಡಲಾಗಿದೆ.ಬಿಬಿಎಂಪಿಯಿಂದ ಮನೆ ಬಾಗಿಲಿಗೆ ಶಾಲೆ ಯೋಜನೆ ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
 
ಶಾಲೆಗಳಿಂದ ಹೊರಗುಳಿದ ಮಕ್ಕಳಿಗಾಗಿ ಮನೆ ಬಾಗಿಲಿಗೆ ಶಾಲೆಯ ಬಸ್ ಗಳನ್ನ ಕಳಿಸುವ ವಿನೂತನ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.ಒಟ್ಟು ಹತ್ತು ಬಸ್ ಗಳಲ್ಲಿ ಆಟ ಪಾಠವನ್ನು ಕಲಿಸುವ ಯೋಜನೆ ಇದ್ದಾಗಿದೆ.ಈ ಬಸ್ಸಗಳಲ್ಲಿ ವಿನೂತನ ಕಲಿಕಾ ಸಾಮಾಗ್ರಿಗಳಿಂದ ಕಲಿಕೆಯ ಹೊಸ ಪ್ರಯತ್ನ ಮಾಡಲಾಗಿದೆ.ನುರಿತ ಶಿಕ್ಷಕರು ಹಾಗೂ ವಿಭಿನ್ನ ವಾತವರಣ ಕಲ್ಪಿಸುವ ವಂಡರ್ ಆನ್ ವೀಲ್ಸ್  ವತಿಯಿಂದ ಈ ಯೋಜನೆ ಜಾರಿಗೆ ತರಲಾಗಿದೆ.
 
ಇನ್ನು ಅಂಗನವಾಡಿ ಮಕ್ಕಳ ಅಮೂಲಾಗ್ರ ಕಲಿಕ ಸಾಮರ್ಥ್ಯ ಹೆಚ್ಚಿಸುವುದಕ್ಕಾಗಿ ಈ ವ್ಯವಸ್ಥೆ ಜಾರಿಗೆ ತರಲಾಗಿದೆ.ನರ್ಸರಿ ಮತ್ತು ಅಂಗನವಾಡಿ ಮಕ್ಕಳಿಗೆ ನಿತ್ಯ ಬೆಳ್ಳಗೆ 9:30 ರಿಂದ 3:30 ರವರೆಗೆ ಕಲಿಕ ಚಟುವಟಿಕೆ ನಿರ್ವಹಿಸಲು ವಂಡರ್ ಆನ್ ವೀಲ್ಸ್ ಬಸ್ ವ್ಯವಸ್ಥೆ ಮಾಡಲಾಗಿದೆ.ಮುಂದಿನ ದಿನಗಳಲ್ಲಿ ಹೆಚ್ಚು ಪ್ರದೇಶಗಳಿಗೆ ವಿಸ್ತರಿಸಲು ಯೋಜನೆ ಸಿದ್ದವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

ಮುಂದಿನ ಸುದ್ದಿ
Show comments