ಬಿಬಿಎಂಪಿಯಿಂದ ಮತ್ತೆ ಒತ್ತುವರಿ ತೆರವು ಕಾರ್ಯಾರಂಭ

Webdunia
ಬುಧವಾರ, 4 ಜನವರಿ 2023 (15:16 IST)
ಹೊಸ ವರ್ಷಕ್ಕೆ ಮತ್ತೆ ಜೆಸಿಬಿ ಆರ್ಭಟ ಶುರುವಾಗಿದ್ದು ಕಂದಾಯ ಇಲಾಖೆ ಸರ್ವೆ ಕಾರ್ಯ ಮುಗಿಸಿದೆ.ಈ ತಿಂಗಳಿನಿಂದಲೇ ಒತ್ತುವರಿ ಕಾರ್ಯ ಮತ್ತೆ ಶುರುವಾಗಲಿದೆ.ಇಲ್ಲಿವರೆಗೆ ಸರ್ವೆ ನೆಪವೊಡ್ಡಿ ಬಿಬಿಎಂಪಿ ಮುಂದೂಡುತ್ತಿತ್ತು.ಇದೀಗ ಸರ್ವೆ ಮುಗಿಸಿದ ಕಂದಾಯ ಇಲಾಖೆ ಬೆಂಗಳೂರಿನ ಎಂಟು ವಲಯದಲ್ಲಿ ಶೇ.90 ರಷ್ಟು ಸರ್ವೇ ಕಾರ್ಯ ಪೂರ್ಣಗೊಳಿಸಿದೆ.
 
ಕೋರ್ಟ್ ಮೊರೆ ಹೋದ ಕೆಲ ಪ್ರಕರಣಗಳ ಸರ್ವೆ ಕಾರ್ಯ ಮಾತ್ರ ಬಾಕಿ ಇದೆ.ಕೋರ್ಟ್‌ ಮೂಲಕ ಉಳಿದ ಕೆಲ ಪ್ರಕರಣ ಸರ್ವೆ ಕಾರ್ಯ ಪೂರ್ಣ ಗೊಳಿಸಲು ಕಂದಾಯ ಇಲಾಖೆ ಮುಂದಾಗಿದ್ದು,ಇನ್ನು ಮೂರರಿಂದ ನಾಲ್ಕು ದಿನದಲ್ಲಿ  ಒತ್ತುವರಿದಾರರಿಗೆ ನೋಟೀಸ್ ನೀಡಲಾಗುತ್ತೆ.ಆಯಾ ವಲಯದ ತಹಶೀಲ್ದಾರ್ ರಿಂದ ನೋಟಿಸ್ ನೀಡಲಾಗುತ್ತೆ.ನಂತರ ಬಿಬಿಎಂಪಿಗೆ ಸರ್ವೆ ವರದಿ  ಸಲ್ಲಿಕೆ ಮಾಡುವ ಸಾಧ್ಯತೆ ಇದೆ.ಹೀಗಾಗಿ ಮತ್ತೆ ಜೆಸಿಬಿ ಘರ್ಜನೆ ಆಗುತ್ತೆ ಅಂತಾ  ಒತ್ತುವರಿದಾರರಲ್ಲಿ ಆತಂಕ ಶುರುವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments