Webdunia - Bharat's app for daily news and videos

Install App

ಗಣೇಶ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಕಲ ಸಿದ್ದತೆ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (14:55 IST)
ಯಡಿಯೂರು ಕೆರೆ, ಸ್ಯಾಂಕಿ ಕೆರೆ ಬಳಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಪ್ರತ್ಯೇಕ ಕಲ್ಯಾಣಿ ವ್ಯವಸ್ಥೆ ಬೆಳಗ್ಗೆ 10 ರಿಂದ ರಾತ್ರಿ 9 ರವರೆಗೆ ಗಣೇಶ ವಿಸರ್ಜನೆಗೆ ಅವಕಾಶ ಮಾಡಲಾಗಿತ್ತು.ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ ನಿಷಿದ್ಧ ಮಾಡಿದ್ದು, ಸ್ಥಳದಲ್ಲಿ ಸಿಸಿಟಿವಿ, ಲೈಟ್ ಗಳ ಅಳವಡಿಕೆ ಮಾಡಲಾಗಿದೆ.ನುರಿತ ಈಜುಗಾರರಿಂದ ಗಣೇಶ ಮೂರ್ತಿ ವಿಸರ್ಜನೆ  ಕಲ್ಯಾಣಿ ಸುತ್ತ ಬ್ಯಾರಿಕೇಡ್ ಅಳಡಿಕೆ ವ್ಯವಸ್ಥೆ ಮಾಡಲಾಗಿದೆ.ಕೆರೆಗಳ ಬಳಿ  ಸಿಬ್ಬಂದಿ, ಮಾರ್ಷಲ್ ಗಳ ನೇಮಕ ಸಹ ಮಾಡಲಾಗಿದೆ.4 ಅಡಿ ಗಣೇಶ ಮೂರ್ತಿಯ ವಿಸರ್ಜನೆಗೆ ಮಾತ್ರ ಅವಕಾಶ ಇದ್ದು, ಯಾವುದೇ ಅಹಿತಕರ ಘಡನೆ ನಡೆಯದಂತೆ ಬಿಬಿಎಂಪಿಯಿಂದ ಸಕಲ ಸಿದ್ದತೆ ಮಾಡಿಕೊಂಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಶಾ ಸಾಲಿಯಾನ್ ಸಾವು ಪ್ರಕರಣ: ಶಾಸಕ ಆದಿತ್ಯ ಠಾಕ್ರೆ, ಇಬ್ಬರು ನಟರ ವಿರುದ್ಧ ಎಫ್‌ಐಆರ್‌

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಮುಂದಿನ ಸುದ್ದಿ
Show comments