ಗಣೇಶ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಕಲ ಸಿದ್ದತೆ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (14:55 IST)
ಯಡಿಯೂರು ಕೆರೆ, ಸ್ಯಾಂಕಿ ಕೆರೆ ಬಳಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಪ್ರತ್ಯೇಕ ಕಲ್ಯಾಣಿ ವ್ಯವಸ್ಥೆ ಬೆಳಗ್ಗೆ 10 ರಿಂದ ರಾತ್ರಿ 9 ರವರೆಗೆ ಗಣೇಶ ವಿಸರ್ಜನೆಗೆ ಅವಕಾಶ ಮಾಡಲಾಗಿತ್ತು.ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ ನಿಷಿದ್ಧ ಮಾಡಿದ್ದು, ಸ್ಥಳದಲ್ಲಿ ಸಿಸಿಟಿವಿ, ಲೈಟ್ ಗಳ ಅಳವಡಿಕೆ ಮಾಡಲಾಗಿದೆ.ನುರಿತ ಈಜುಗಾರರಿಂದ ಗಣೇಶ ಮೂರ್ತಿ ವಿಸರ್ಜನೆ  ಕಲ್ಯಾಣಿ ಸುತ್ತ ಬ್ಯಾರಿಕೇಡ್ ಅಳಡಿಕೆ ವ್ಯವಸ್ಥೆ ಮಾಡಲಾಗಿದೆ.ಕೆರೆಗಳ ಬಳಿ  ಸಿಬ್ಬಂದಿ, ಮಾರ್ಷಲ್ ಗಳ ನೇಮಕ ಸಹ ಮಾಡಲಾಗಿದೆ.4 ಅಡಿ ಗಣೇಶ ಮೂರ್ತಿಯ ವಿಸರ್ಜನೆಗೆ ಮಾತ್ರ ಅವಕಾಶ ಇದ್ದು, ಯಾವುದೇ ಅಹಿತಕರ ಘಡನೆ ನಡೆಯದಂತೆ ಬಿಬಿಎಂಪಿಯಿಂದ ಸಕಲ ಸಿದ್ದತೆ ಮಾಡಿಕೊಂಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ರೋ ಸ್ಟೇಷನ್ ನಲ್ಲಿ ಮಗನನ್ನು ಗರ್ಲ್ ಫ್ರೆಂಡ್ ಜೊತೆ ನೋಡಿದ ತಾಯಿ: ಮುಂದೇನಾಯ್ತು ವಿಡಿಯೋ ನೋಡಿ

ಜಲ ಮಂಡಲಿ ಎಡವಟ್ಟಿಗೆ ಯುವಕ ಬಲಿ, ಉಪಗುತ್ತಿಗೆದಾರ ಅರೆಸ್ಟ್‌

ಮೃತದೇಹ ತಂದು ಪ್ರತಿಭಟನೆ, ಹಲವರ ವಿರುದ್ಧ ದಾಖಲಾಯಿತು ಕೇಸ್‌

ವಸತಿ ಶಾಲೆಯಲ್ಲಿ ಓದುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಗರ್ಭಿಣಿ, ಇವನೇ ಬಂಧಿತ

ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಅಜಿತ್ ಪವಾರ್ ಸಾವಿನ ಬಗ್ಗೆ ಎಸ್‌ಪಿ ನಾಯಕ ಸ್ಟೋಟಕ ಮಾಹಿತಿ

ಮುಂದಿನ ಸುದ್ದಿ
Show comments