Webdunia - Bharat's app for daily news and videos

Install App

ಗಣೇಶ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಸಕಲ ಸಿದ್ದತೆ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (14:55 IST)
ಯಡಿಯೂರು ಕೆರೆ, ಸ್ಯಾಂಕಿ ಕೆರೆ ಬಳಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಪ್ರತ್ಯೇಕ ಕಲ್ಯಾಣಿ ವ್ಯವಸ್ಥೆ ಬೆಳಗ್ಗೆ 10 ರಿಂದ ರಾತ್ರಿ 9 ರವರೆಗೆ ಗಣೇಶ ವಿಸರ್ಜನೆಗೆ ಅವಕಾಶ ಮಾಡಲಾಗಿತ್ತು.ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ ನಿಷಿದ್ಧ ಮಾಡಿದ್ದು, ಸ್ಥಳದಲ್ಲಿ ಸಿಸಿಟಿವಿ, ಲೈಟ್ ಗಳ ಅಳವಡಿಕೆ ಮಾಡಲಾಗಿದೆ.ನುರಿತ ಈಜುಗಾರರಿಂದ ಗಣೇಶ ಮೂರ್ತಿ ವಿಸರ್ಜನೆ  ಕಲ್ಯಾಣಿ ಸುತ್ತ ಬ್ಯಾರಿಕೇಡ್ ಅಳಡಿಕೆ ವ್ಯವಸ್ಥೆ ಮಾಡಲಾಗಿದೆ.ಕೆರೆಗಳ ಬಳಿ  ಸಿಬ್ಬಂದಿ, ಮಾರ್ಷಲ್ ಗಳ ನೇಮಕ ಸಹ ಮಾಡಲಾಗಿದೆ.4 ಅಡಿ ಗಣೇಶ ಮೂರ್ತಿಯ ವಿಸರ್ಜನೆಗೆ ಮಾತ್ರ ಅವಕಾಶ ಇದ್ದು, ಯಾವುದೇ ಅಹಿತಕರ ಘಡನೆ ನಡೆಯದಂತೆ ಬಿಬಿಎಂಪಿಯಿಂದ ಸಕಲ ಸಿದ್ದತೆ ಮಾಡಿಕೊಂಡಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments