Webdunia - Bharat's app for daily news and videos

Install App

BBMP ಎಲ್ಲಾ ರೀತಿಯ ಚಿಕಿತ್ಸೆಗೂ ಸಿದ್ದವಿದೆ

Webdunia
ಮಂಗಳವಾರ, 22 ಆಗಸ್ಟ್ 2023 (15:07 IST)
BBMP ಅಗ್ನಿಅವಘಡ ವಿಚಾರಕ್ಕೆ ಸಂಬಂಧಿಸಿದಂತೆ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಾಯಾಳುಗಳು ಗುಣಮುಖರಾಗ್ತಿದ್ದಾರೆ. ಗಾಯಾಳುಗಳಿಗೆ ಉತ್ತಮವಾದ ಟ್ರಿಟ್ಮೆಂಟ್ ನಡೀತಿದೆ. BBMP ಎಲ್ಲಾ ರೀತಿಯ ಚಿಕಿತ್ಸೆಗೂ ಸಿದ್ದವಿದೆ. ಎಲ್ಲಾ ರೀತಿಯ ಚಿಕಿತ್ಸೆಯನ್ನ ನೀಡಲು ಸಿದ್ದವಿದ್ದೇವೆ. ಇನ್ನು ಹೆಲ್ತ್ ಬುಲೆಟಿನ್​​ನಲ್ಲಿ ಜ್ಯೋತಿ ಹಾಗೂ ಶಿವಕುಮಾರ್ ಕಂಡಿಷನ್ ಕ್ರಿಟಿಕಲ್ ಇರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಡಾಕ್ಟರ್ ಟ್ರಿಟ್ಮೆಂಟ್ ಮಾಡ್ತಿದ್ದಾರೆ. ಕೆಲ ವಿಚಾರಗಳನ್ನ ಗೌಪ್ಯವಾಗಿಡಬೇಕು. ದಿನನಿತ್ಯ ಕೆಲವೊಮ್ಮೆ ಆರೋಗ್ಯ ಏರು ಪೇರು ಆಗೋದು ಸಹಜ. ವೈದ್ಯರು ಉತ್ತಮವಾದ ಚಿಕಿತ್ಸೆ ನೀಡ್ತಿದ್ದಾರೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments