BBMP ಎಲ್ಲಾ ರೀತಿಯ ಚಿಕಿತ್ಸೆಗೂ ಸಿದ್ದವಿದೆ

Webdunia
ಮಂಗಳವಾರ, 22 ಆಗಸ್ಟ್ 2023 (15:07 IST)
BBMP ಅಗ್ನಿಅವಘಡ ವಿಚಾರಕ್ಕೆ ಸಂಬಂಧಿಸಿದಂತೆ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಾಯಾಳುಗಳು ಗುಣಮುಖರಾಗ್ತಿದ್ದಾರೆ. ಗಾಯಾಳುಗಳಿಗೆ ಉತ್ತಮವಾದ ಟ್ರಿಟ್ಮೆಂಟ್ ನಡೀತಿದೆ. BBMP ಎಲ್ಲಾ ರೀತಿಯ ಚಿಕಿತ್ಸೆಗೂ ಸಿದ್ದವಿದೆ. ಎಲ್ಲಾ ರೀತಿಯ ಚಿಕಿತ್ಸೆಯನ್ನ ನೀಡಲು ಸಿದ್ದವಿದ್ದೇವೆ. ಇನ್ನು ಹೆಲ್ತ್ ಬುಲೆಟಿನ್​​ನಲ್ಲಿ ಜ್ಯೋತಿ ಹಾಗೂ ಶಿವಕುಮಾರ್ ಕಂಡಿಷನ್ ಕ್ರಿಟಿಕಲ್ ಇರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಡಾಕ್ಟರ್ ಟ್ರಿಟ್ಮೆಂಟ್ ಮಾಡ್ತಿದ್ದಾರೆ. ಕೆಲ ವಿಚಾರಗಳನ್ನ ಗೌಪ್ಯವಾಗಿಡಬೇಕು. ದಿನನಿತ್ಯ ಕೆಲವೊಮ್ಮೆ ಆರೋಗ್ಯ ಏರು ಪೇರು ಆಗೋದು ಸಹಜ. ವೈದ್ಯರು ಉತ್ತಮವಾದ ಚಿಕಿತ್ಸೆ ನೀಡ್ತಿದ್ದಾರೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments