ತಳ್ಳೋಗಾಡಿಗಳನ್ನ ತೆರವು ಮಾಡಲು ಮುಂದಾದ ಬಿಬಿಎಂಪಿ

Webdunia
ಗುರುವಾರ, 9 ನವೆಂಬರ್ 2023 (16:00 IST)
ಬಿಬಿಎಂಪಿಯಿಂದ ಜಯನಗರದಲ್ಲಿ  ಮತ್ತೆ ತೆರವು ಕಾರ್ಯ ಮುಂದುವರೆದಿದೆ.ತಳ್ಳೋಗಾಡಿಗಳನ್ನ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.ಒಂದೇ ಜಾಗದಲ್ಲಿ ತಳ್ಳೋಗಾಡಿ ನಿಲ್ಲಿಸಿಕೊಳ್ಳೋದಕ್ಕೆ ಬಿಬಿಎಂಪಿ ಅವಕಾಶ ಇಲ್ಲ ಅಂದ ಬಿಬಿಎಂಪಿ ವಿರುದ್ದ ಜನರು ಅಕ್ರೋಶ ಹೊರಹಾಕಿದ್ದಾರೆ.
 
 ತಳ್ಳೋಗಾಡಿಯನ್ನ ಒಂದೇ ಕಡೆ ನಿಲ್ಲಿಸುವಂತೆ ಇಲ್ಲ ಎಂದು ಬಿಬಿಎಂಪಿ ಮಾರ್ಷಲ್ ಗಳಿಂದ ತೆರವಿಗೆ ಪ್ರಯತ್ನ ನಡೆಯುತ್ತಿದೆ.ಗಾಡಿಗಳನ್ನ ತೆಗೆಯುವಂತೆ  ಅಧಿಕಾರಿಗಳು ತಿಳಿಸಿದ್ದು,ತೆರವು ಮಾಡಿದ ಬಳಿಕ ಮತ್ತೆ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ.
 
ಇನ್ನೂ ಬೀದಿ ವ್ಯಾಪಾರಿಗಳ ಪರ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ನಿಂತಿದ್ದು ತುಷರ್ ಗಿರಿನಾಥ್ ವಿರುದ್ಧ ರೋಚಿಗೆದ್ದಿದ್ದಾರೆ.ಕಮಿಷನರ್ ಆಗಿ ಅವರಿಗೆ ಬರೀ ಬೀದಿವ್ಯಾಪರಿಗಳು.. ಪೌರ ಕಾರ್ಮಿಕರು ಮಾತ್ರ ಕಾಣಿಸುತ್ತರಾ? ಆತನಿಗೆ ಸರಿಯಾಗಿ ಕಾನೂನು ಗೊತ್ತಿಲ್ಲ.ಮೊದಲು ನಮಗೆ ಸರಿಯಾದ ವ್ಯವಸ್ಥೆ ಮಾಡಿ.ನಂತ್ರ ಜಾಗ ಖಾಲಿ ಮಾಡುತ್ತೇವೆ ಎಂದು ಅಧ್ಯಕ್ಷ ರಂಗಸ್ವಾಮಿ ಆಕ್ರೋಶಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments