ತಳ್ಳೋಗಾಡಿಗಳನ್ನ ತೆರವು ಮಾಡಲು ಮುಂದಾದ ಬಿಬಿಎಂಪಿ

Webdunia
ಗುರುವಾರ, 9 ನವೆಂಬರ್ 2023 (16:00 IST)
ಬಿಬಿಎಂಪಿಯಿಂದ ಜಯನಗರದಲ್ಲಿ  ಮತ್ತೆ ತೆರವು ಕಾರ್ಯ ಮುಂದುವರೆದಿದೆ.ತಳ್ಳೋಗಾಡಿಗಳನ್ನ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.ಒಂದೇ ಜಾಗದಲ್ಲಿ ತಳ್ಳೋಗಾಡಿ ನಿಲ್ಲಿಸಿಕೊಳ್ಳೋದಕ್ಕೆ ಬಿಬಿಎಂಪಿ ಅವಕಾಶ ಇಲ್ಲ ಅಂದ ಬಿಬಿಎಂಪಿ ವಿರುದ್ದ ಜನರು ಅಕ್ರೋಶ ಹೊರಹಾಕಿದ್ದಾರೆ.
 
 ತಳ್ಳೋಗಾಡಿಯನ್ನ ಒಂದೇ ಕಡೆ ನಿಲ್ಲಿಸುವಂತೆ ಇಲ್ಲ ಎಂದು ಬಿಬಿಎಂಪಿ ಮಾರ್ಷಲ್ ಗಳಿಂದ ತೆರವಿಗೆ ಪ್ರಯತ್ನ ನಡೆಯುತ್ತಿದೆ.ಗಾಡಿಗಳನ್ನ ತೆಗೆಯುವಂತೆ  ಅಧಿಕಾರಿಗಳು ತಿಳಿಸಿದ್ದು,ತೆರವು ಮಾಡಿದ ಬಳಿಕ ಮತ್ತೆ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ.
 
ಇನ್ನೂ ಬೀದಿ ವ್ಯಾಪಾರಿಗಳ ಪರ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ನಿಂತಿದ್ದು ತುಷರ್ ಗಿರಿನಾಥ್ ವಿರುದ್ಧ ರೋಚಿಗೆದ್ದಿದ್ದಾರೆ.ಕಮಿಷನರ್ ಆಗಿ ಅವರಿಗೆ ಬರೀ ಬೀದಿವ್ಯಾಪರಿಗಳು.. ಪೌರ ಕಾರ್ಮಿಕರು ಮಾತ್ರ ಕಾಣಿಸುತ್ತರಾ? ಆತನಿಗೆ ಸರಿಯಾಗಿ ಕಾನೂನು ಗೊತ್ತಿಲ್ಲ.ಮೊದಲು ನಮಗೆ ಸರಿಯಾದ ವ್ಯವಸ್ಥೆ ಮಾಡಿ.ನಂತ್ರ ಜಾಗ ಖಾಲಿ ಮಾಡುತ್ತೇವೆ ಎಂದು ಅಧ್ಯಕ್ಷ ರಂಗಸ್ವಾಮಿ ಆಕ್ರೋಶಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments