Webdunia - Bharat's app for daily news and videos

Install App

ಈದ್ಗಾ ಮೈದಾನ ವಿವಾದ ಕಾನೂನು ಮೊರೆ ಹೋದ ಬಿಬಿಎಂಪಿ

Webdunia
ಮಂಗಳವಾರ, 21 ಜೂನ್ 2022 (21:20 IST)
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ವಿಚಾರದಲ್ಲಿ ಬಿಬಿಎಂಪಿ ನೋಟೀಸ್ ಗೆ ವಕ್ಫ್ ಬೋರ್ಡ್ ನಿಂದ ರಿಪ್ಲೈ ಹಿನ್ನೆಲೆ ಸಂಬಂದಪಟ್ಟಹಾಗೆ ವಿಶೇಷ ಆಯುಕ್ತರಾದ ರವೀಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಿಬಿಎಂಪಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ವಕ್ಫ್ ಬೋರ್ಡ್ ಆರೋಪಿಸಿದೆ ಈಗ ಬಿಬಿಎಂಪಿ ಕಾನೂನು ಕೋಶಕ್ಕೆ ಪ್ರಕರಣದ ದಾಖಲೆ, ನ್ಯಾಯಾಲಯ ಆದೇಶದ ಬಗ್ಗೆ ವರದಿ ಕೇಳಿದ ಪಾಲಿಕೆ  ಈಗ ಕಾನೂನು ತಜ್ಞರ ಮೊರೆ ಹೋಗಿದೆ. ಹೀಗಾಗಿ ಕಾನೂನು ಕೋಶಕ್ಕೆ ಪ್ರಕರಣ ಸಂಬಂಧ ಎಲ್ಲಾ ಮಾಹಿತಿ ಕಲೆಹಾಕಿ ವರದಿ ಕೊಡುವಂತೆ ಬಿಬಿಎಂಪಿ ಸೂಚಿಸಿದೆ ಎಂದು  ಬಿಬಿಎಂಪಿ ಯೋಜನಾ ವಿಭಾಗದ ವಿಶೇಷ ಆಯುಕ್ತ ರವೀಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments