Webdunia - Bharat's app for daily news and videos

Install App

ಈದ್ಗಾ ಮೈದಾನ ವಿವಾದ ಕಾನೂನು ಮೊರೆ ಹೋದ ಬಿಬಿಎಂಪಿ

Webdunia
ಮಂಗಳವಾರ, 21 ಜೂನ್ 2022 (21:20 IST)
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ವಿಚಾರದಲ್ಲಿ ಬಿಬಿಎಂಪಿ ನೋಟೀಸ್ ಗೆ ವಕ್ಫ್ ಬೋರ್ಡ್ ನಿಂದ ರಿಪ್ಲೈ ಹಿನ್ನೆಲೆ ಸಂಬಂದಪಟ್ಟಹಾಗೆ ವಿಶೇಷ ಆಯುಕ್ತರಾದ ರವೀಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಿಬಿಎಂಪಿ ನ್ಯಾಯಾಂಗ ನಿಂದನೆ ಮಾಡಿದೆ ಎಂದು ವಕ್ಫ್ ಬೋರ್ಡ್ ಆರೋಪಿಸಿದೆ ಈಗ ಬಿಬಿಎಂಪಿ ಕಾನೂನು ಕೋಶಕ್ಕೆ ಪ್ರಕರಣದ ದಾಖಲೆ, ನ್ಯಾಯಾಲಯ ಆದೇಶದ ಬಗ್ಗೆ ವರದಿ ಕೇಳಿದ ಪಾಲಿಕೆ  ಈಗ ಕಾನೂನು ತಜ್ಞರ ಮೊರೆ ಹೋಗಿದೆ. ಹೀಗಾಗಿ ಕಾನೂನು ಕೋಶಕ್ಕೆ ಪ್ರಕರಣ ಸಂಬಂಧ ಎಲ್ಲಾ ಮಾಹಿತಿ ಕಲೆಹಾಕಿ ವರದಿ ಕೊಡುವಂತೆ ಬಿಬಿಎಂಪಿ ಸೂಚಿಸಿದೆ ಎಂದು  ಬಿಬಿಎಂಪಿ ಯೋಜನಾ ವಿಭಾಗದ ವಿಶೇಷ ಆಯುಕ್ತ ರವೀಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments