Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮಸೀದಿ ತೆರವಿಗೆ ಬಿಬಿಎಂಪಿ ನೋಟಿಸ್

Webdunia
ಮಂಗಳವಾರ, 19 ಜುಲೈ 2022 (19:52 IST)
ಬೆಂಗಳೂರಿನ ಚಾಮರಾಜಪೇಟೆ ಮೈದಾನದ ಕಿಚ್ಚು ಆರುವ ಮುನ್ನವೇ ಈಗ ಮತ್ತೊಂದು ಕಿಡಿ ಶುರುವಾಗಿದೆ. ವಿಜಯನಗರದ ಮಸ್ ಜಿದ್ ಎ ಅಲ್ ಖುಬ ಎಂಬ ಮಸೀದಿಯನ್ನ ಡೆಮಾಲಿಷನ್ ಮಾಡಲು ಬಿಬಿಎಂಪಿ ಯಿಂದ ನೋಟೀಸ್ ನೀಡಲಾಗಿದೆ.
ವಿಜಯನಗರದಲ್ಲಿರೋ ಮಸ್ ಜಿದ್ ಎ ಅಲ್ ಖುಬ ಮಸೀದಿಯೂ ಸಾರ್ವಜನಿಕರ ಓಡಾಟಕ್ಕೆ ಮೀಸಲಿಟ್ಟ ಐದು ಅಡಿ ಪ್ಯಾಸೇಜ್ ನ್ನ ಒತ್ತುವರಿ ಮಾಡ್ಕೊಂಡು ಕಟ್ಟಡಲಾಗಿದೆ. ಈಗ ಒತ್ತುವರಿ ಮಾಡಿ ನಿರ್ಮಿಸಿರುವ ಭಾಗವನ್ನ ತೆರವು ಮಾಡಿ ಬಿಬಿಎಂಪಿ ವಶಕ್ಕೆ ಪಡೆಯಲು ಆದೇಶ ಹೊರಡಿಸಲಾಗಿದೆ. ಒತ್ತುವರಿ ಭಾಗವನ್ನ ತೆರವು ಮಾಡಲು ಮಸ್ ಜಿದ್ ಎ ಅಲ್ ಖುಬ ಮಸೀದಿಯ ಮುಖ್ಯಸ್ಥರಿಗೆ ಬಿಬಿಎಂಪಿ ನೋಟೀಸ್ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments