ಗಂಗಾಬಿಕೆ ನೂತನ ಬಿಬಿಎಂಪಿ ಮೇಯರ್‌: ಡಿಸಿಎಂ ಪರಮೇಶ್ವರ್‌ಗೆ ಮುಖಭಂಗ?

Webdunia
ಗುರುವಾರ, 27 ಸೆಪ್ಟಂಬರ್ 2018 (17:34 IST)
ಕುತೂಹಲ ಕೆರಳಿಸಿದ್ದ ಬಿಬಿಎಂಪಿಗೆ ಕಾಂಗ್ರೆಸ್​ ಮೇಯರ್​ ಅಭ್ಯರ್ಥಿ ಆಯ್ಕೆ ಗೊಂದಲ ಕೊನೆಗೆ ಬಗೆಹರಿದಿದೆ.
ಪಕ್ಷೇತರ ಪಾಲಿಕೆ ಸದಸ್ಯರು ಸೇರಿದಂತೆ, ರಾಮಲಿಂಗಾರೆಡ್ಡಿ ಬೆಂಬಲಿತ ಶಾಸಕರು ಗಂಗಾಂಬಿಕೆ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಹೀಗಾಗಿ ಬೆಂಗಳೂರಿನ ಮೇಯರ್​ ಪಟ್ಟ ಶಾಸಕ ರಾಮಲಿಂಗ ರೆಡ್ಡಿ ಬೆಂಬಲಿತ ಜಯನಗರ ಕಾರ್ಪೊರೇಟರ್​ ಗಂಗಾಬಿಕೆಗೆ ಬಹುತೇಕ ಖಚಿತ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೆಸರನ್ನು ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಎರಡನೇ ಬಾರಿಯೂ ಶಾಂತಿನಗರ ವಾರ್ಡ್‌ ಕಾರ್ಪೋರೇಟರ್‌ ಸೌಮ್ಯ ಶಿವಕುಮಾರ್‌ ಅವರಿಗೆ ಮೇಯರ್ ಸ್ಥಾನ ತಪ್ಪಿದೆ.

ಇದರಿಂದ ಡಿಸಿಎಂ ಪರಮೇಶ್ವರ್​ಗೆ ಮುಖಭಂಗವಾಗಿದ್ದು, ಶಾಸಕ ರಾಮಲಿಂಗ ರೆಡ್ಡಿ ಮೇಲುಗೈ ಸಾಧಿಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments