Webdunia - Bharat's app for daily news and videos

Install App

ಗಂಗಾಬಿಕೆ ನೂತನ ಬಿಬಿಎಂಪಿ ಮೇಯರ್‌: ಡಿಸಿಎಂ ಪರಮೇಶ್ವರ್‌ಗೆ ಮುಖಭಂಗ?

Webdunia
ಗುರುವಾರ, 27 ಸೆಪ್ಟಂಬರ್ 2018 (17:34 IST)
ಕುತೂಹಲ ಕೆರಳಿಸಿದ್ದ ಬಿಬಿಎಂಪಿಗೆ ಕಾಂಗ್ರೆಸ್​ ಮೇಯರ್​ ಅಭ್ಯರ್ಥಿ ಆಯ್ಕೆ ಗೊಂದಲ ಕೊನೆಗೆ ಬಗೆಹರಿದಿದೆ.
ಪಕ್ಷೇತರ ಪಾಲಿಕೆ ಸದಸ್ಯರು ಸೇರಿದಂತೆ, ರಾಮಲಿಂಗಾರೆಡ್ಡಿ ಬೆಂಬಲಿತ ಶಾಸಕರು ಗಂಗಾಂಬಿಕೆ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಹೀಗಾಗಿ ಬೆಂಗಳೂರಿನ ಮೇಯರ್​ ಪಟ್ಟ ಶಾಸಕ ರಾಮಲಿಂಗ ರೆಡ್ಡಿ ಬೆಂಬಲಿತ ಜಯನಗರ ಕಾರ್ಪೊರೇಟರ್​ ಗಂಗಾಬಿಕೆಗೆ ಬಹುತೇಕ ಖಚಿತ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೆಸರನ್ನು ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಎರಡನೇ ಬಾರಿಯೂ ಶಾಂತಿನಗರ ವಾರ್ಡ್‌ ಕಾರ್ಪೋರೇಟರ್‌ ಸೌಮ್ಯ ಶಿವಕುಮಾರ್‌ ಅವರಿಗೆ ಮೇಯರ್ ಸ್ಥಾನ ತಪ್ಪಿದೆ.

ಇದರಿಂದ ಡಿಸಿಎಂ ಪರಮೇಶ್ವರ್​ಗೆ ಮುಖಭಂಗವಾಗಿದ್ದು, ಶಾಸಕ ರಾಮಲಿಂಗ ರೆಡ್ಡಿ ಮೇಲುಗೈ ಸಾಧಿಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments