BBMP ನಿರ್ಲಕ್ಷ, ಸಾರ್ವಜನಿಕರ ಆಕ್ರೋಶ

Webdunia
ಬುಧವಾರ, 24 ಮೇ 2023 (14:00 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ಜನ ಹೈರಾಣಾಗಿದ್ದಾರೆ. ಭಾರಿ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಮರ ಬಿದ್ದು ಎರಡು ದಿನವಾದರೂ ಮರದ ತುಂಡುಗಳನ್ನು ಅಧಿಕಾರಿಗಳು ತೆರವುಗೊಳಿಸಿಲ್ಲ. ರಸ್ತೆಯಲ್ಲಿ ಬಿದ್ದಿರುವ ಬೃಹತ್ ಗಾತ್ರದ ಮರಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆ.ಆರ್ ಸರ್ಕಲ್, ಕಬ್ಬನ್ ಪಾರ್ಕ್ ರಸ್ತೆಯ ಸುತ್ತಮುತ್ತ ಸಾಕಷ್ಟು ಮರಗಳು ಧರೆಗುರುಳಿವೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರು ಕೂಡಲೇ ಮರದ ತುಂಡುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ಮುಂದಿನ ಸುದ್ದಿ
Show comments