Webdunia - Bharat's app for daily news and videos

Install App

ಪ್ಲಾಸ್ಟಿಕ್ ಕಾರ್ಖಾನೆ ಮೇಲೆ ಬಿಬಿಎಂಪಿಯ ಅಧಿಕಾರಿಗಳು ದಾಳಿ

Webdunia
ಶನಿವಾರ, 23 ಜುಲೈ 2022 (21:06 IST)
ಬೆಂಗಳೂರು ನಗರದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳಿಗೆ ಭೇಟಿ ನೀಡಿ 810 ಕೆ.ಜಿ. ಪ್ಲಾಸ್ಟಿಕ್ ಅನ್ನು ಬಿಬಿಎಂಪಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಕಾರ್ಖಾನೆಗೆ 5 ಸಾವಿರ ದಂಡವನ್ನು ವಿಧಿಸಿದ್ದಾರೆ. ದಾಸರಹಳ್ಳಿ ವಲಯ ವ್ಯಾಪ್ತಿಯ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ತಯಾರಿಸುವ 2 ಕಾರ್ಖಾನೆಗಳನ್ನು ಪರಿಶೀಲಿಸಿ, ಸುಮಾರು 810 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಂಡು 5,000 ರೂ. ದಂಡವನ್ನು ವಿಧಿಸಲಾಗಿರುತ್ತದೆ. ಸದರಿ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಯ ಪರಿಸರ ಅಧಿಕಾರಿಗಳು ಹಾಗೂ ದಾಸರಹಳ್ಳಿ ವಲಯದ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧೀಕ್ಷಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಮಾರ್ಷಲ್ ಸೂಪರ್ವೈಜರ್ ಮತ್ತು ಇನ್ನಿತರ ಅಧಿಕಾರಿಗಳು ಸ್ಥಳದಲ್ಲಿದ್ದರು. ಇನ್ನು ಮುಂದೆ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಉತ್ಪಾದನೆ ಮಾಡದಂತೆ ಸೂಚನೆ ನೀಡಲಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments