Webdunia - Bharat's app for daily news and videos

Install App

ಸುಮ್ಮನಹಳ್ಳಿ ಫ್ಲೈ ಓವರ್ ಬಿರುಕು ಬಿಟ್ಟ ಸ್ಥಳಕ್ಕೆ ಬಿಬಿಎಂಪಿ‌ ಅಧಿಕಾರಿ ಭೇಟಿ

Webdunia
ಬುಧವಾರ, 21 ಸೆಪ್ಟಂಬರ್ 2022 (21:25 IST)
ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್ ಬಿರುಕು ಬಿಟ್ಟ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು,BBMP ಅಧಿಕಾರಿಗಳು ಗುಂಡಿಬಿದ್ದ ಸ್ಥಳದಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ.
 
ರಾಜರಾಜೇಶ್ವರಿ ವಲಯದ ಅಧಿಕಾರಿಗಳಿಂದ ಪರಿಶೀಲನೆ ನಡೆಸಿದ್ದು, ಮೇಜರ್ ರೋಡ್ ವಿಭಾಗದ EE ಬಾಲಾಜಿ, SE ರಾಜೇಶ್ ರವರಿಂದ ಪರಿಶೀಲನೆ ಮಾಡಿದ್ದಾರೆ. ಇಂದು ರಾತ್ರಿ 10 ಗಂಟೆ ನಂತರ ದುರಸ್ಥಿ ಕಾರ್ಯ ಆರಂಭ ನಡೆಯಲಿದೆ. 3 ವರ್ಷಗಳ ಹಿಂದೆ ಕಾಂಕ್ರೀಟ್ ಹಾಗೂ ಸ್ಲ್ಯಾಬ್ ಸಡಿಲಿಕೆ ಮಾಡಲಾಗಿತ್ತು. ಸ್ಟ್ರಕ್ಚರ್ ಹಾಗೂ ಪಿಲ್ಲರ್​​ನಲ್ಲಿ ಯಾವುದೇ ಸಮಸ್ಯೆ ಇಲ್ಲ. ವಾಹನಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗೋದಿಲ್ಲ. ಸಂಜೆ ವೇಳೆಗೆ ತಾಂತ್ರಿಕ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಆನಂತರ ದುರಸ್ಥಿ ಕಾರ್ಯ ಶುರುವಾಗುತ್ತೆ ಎಂದು ಬಿಬಿಎಂಪಿ EE ಬಾಲಾಜಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments