Webdunia - Bharat's app for daily news and videos

Install App

ಸುಮ್ಮನಹಳ್ಳಿ ಫ್ಲೈ ಓವರ್ ಬಿರುಕು ಬಿಟ್ಟ ಸ್ಥಳಕ್ಕೆ ಬಿಬಿಎಂಪಿ‌ ಅಧಿಕಾರಿ ಭೇಟಿ

Webdunia
ಬುಧವಾರ, 21 ಸೆಪ್ಟಂಬರ್ 2022 (21:25 IST)
ಬೆಂಗಳೂರಿನ ಸುಮ್ಮನಹಳ್ಳಿ ಫ್ಲೈಓವರ್ ಬಿರುಕು ಬಿಟ್ಟ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು,BBMP ಅಧಿಕಾರಿಗಳು ಗುಂಡಿಬಿದ್ದ ಸ್ಥಳದಲ್ಲಿ ಪರಿಶೀಲನೆ ಮಾಡುತ್ತಿದ್ದಾರೆ.
 
ರಾಜರಾಜೇಶ್ವರಿ ವಲಯದ ಅಧಿಕಾರಿಗಳಿಂದ ಪರಿಶೀಲನೆ ನಡೆಸಿದ್ದು, ಮೇಜರ್ ರೋಡ್ ವಿಭಾಗದ EE ಬಾಲಾಜಿ, SE ರಾಜೇಶ್ ರವರಿಂದ ಪರಿಶೀಲನೆ ಮಾಡಿದ್ದಾರೆ. ಇಂದು ರಾತ್ರಿ 10 ಗಂಟೆ ನಂತರ ದುರಸ್ಥಿ ಕಾರ್ಯ ಆರಂಭ ನಡೆಯಲಿದೆ. 3 ವರ್ಷಗಳ ಹಿಂದೆ ಕಾಂಕ್ರೀಟ್ ಹಾಗೂ ಸ್ಲ್ಯಾಬ್ ಸಡಿಲಿಕೆ ಮಾಡಲಾಗಿತ್ತು. ಸ್ಟ್ರಕ್ಚರ್ ಹಾಗೂ ಪಿಲ್ಲರ್​​ನಲ್ಲಿ ಯಾವುದೇ ಸಮಸ್ಯೆ ಇಲ್ಲ. ವಾಹನಗಳ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗೋದಿಲ್ಲ. ಸಂಜೆ ವೇಳೆಗೆ ತಾಂತ್ರಿಕ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಆನಂತರ ದುರಸ್ಥಿ ಕಾರ್ಯ ಶುರುವಾಗುತ್ತೆ ಎಂದು ಬಿಬಿಎಂಪಿ EE ಬಾಲಾಜಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments