Webdunia - Bharat's app for daily news and videos

Install App

ಬೆಂಗಳೂರಿನ ಫ್ಲೈ ಓವರ್ ಗಳ ನಿರ್ವಹಣೆ ಮರೆತ್ರಾ ಬಿಬಿಎಂಪಿ ಅಧಿಕಾರಿಗಳು

Webdunia
ಮಂಗಳವಾರ, 22 ನವೆಂಬರ್ 2022 (13:36 IST)
ಬಿಬಿಎಂಪಿ ನಿರ್ಲಕ್ಷ್ಯ ಒಂದಾ ಎರಡಾ ? ನಗರದಲ್ಲಿರುವ  ಫ್ಲೈಓವರ್ ಗಳ ನಿರ್ವಹಣೆ ಮಾಡದೇ ಬಿಬಿಎಂಪಿ ನಿರ್ಲಕ್ಷ್ಯ ಮಾಡ್ತಿದೆ.ಹೀಗೆ ಸರಿಯಾಗಿ ನಿರ್ವಹಣೆ ಮಾಡದೇ ಫ್ಲೈಓವರ್ ಮೇಲೆದ್ದು ಬಂದ ಬೋಲ್ಟ್ .ಬೋಲ್ಟ್ ಚುಚ್ಚಿ ಹಲವು ವಾಹನಗಳು ಪಂಚರ್ ಆಗಿದೆ.
 
ಕೆ.ಆರ್.ಮಾರ್ಕೆಟ್ ನಿಂದ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಫ್ಲೈ ಓವರ್  ಬಾಲಗಂಗಾಧರನಾಥ ಸ್ವಾಮಿ ಫ್ಲೈ ಓವರ್ ನಲ್ಲಿ ಬೋಲ್ಟ್ ಮೇಲೆ ಬಂದು ಸಮಸ್ಯೆಯಾಗ್ತಿದೆ.ಬೆಳಗ್ಗೆಯಿಂದ ಬಸ್, ಲಾರಿಗಳ ಟೈರ್ ಪಂಚರ್ ಆಗ್ತಿದ್ದು, ಸುಮಾರು 8 ವಾಹನಗಳ ಟೈರ್ ಪಂಚರ್ ಆಗಿ ಚಾಲಕರು ಪರದಾಡುವಂತಾಗಿದೆ.ಸರಿಯಾಗಿ ಫ್ಲೈ ಓವರ್ ನಿರ್ವಹಣೆ ಮಾಡದ ಪಾಲಿಕೆ ವಿರುದ್ಧ ಚಾಲಕರ ಕಿಡಿಕಾರಿದ್ದಾರೆ.
 
ಅಲ್ಲದೇ ವೇಗವಾಗಿ ಬಂದ ವಾಹನ ಪಲ್ಟಿ ಆದ್ರೆ ಯಾರು ಹೊಣೆ ಅಂತಾ ಚಾಲಕರು ಪ್ರಶ್ನೆ ಮಾಡ್ತಿದ್ದಾರೆ.ಸದ್ಯ ಬೋಲ್ಟ್ ಎದ್ದ ಜಾಗದಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರು ತೆರಳಿದ್ದಾರೆ.ಇದರಿಂದಾಗಿ ಫ್ಲೈ ಓವರ್ ಮೇಲೆ ಟ್ರಾಫಿಕ್ ಜಾಮ್ ಸಂಭವಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಮುಂದಿನ ಸುದ್ದಿ
Show comments