Webdunia - Bharat's app for daily news and videos

Install App

ಬಕ್ರೀದ್ ಹಿನ್ನೆಲೆ ಪ್ರಾಣಿವಧೆ ನಿಷೇಧಿಸಿ ಬಿಬಿಎಂಪಿ ಆದೇಶ

Webdunia
ಸೋಮವಾರ, 26 ಜೂನ್ 2023 (21:26 IST)
ಬಕ್ರೀದ್ ಹಬ್ಬಕ್ಕೆ ಪ್ರಾಣಿ ವಧೆ ಮಾಡುವಂತಿಲ್ಲ ಎಂದು ಪ್ರಾಣಿವಧೆ ನಿಷೇಧಿಸಿ ಬಿಬಿಎಂಪಿ ಆದೇಶ ಮಾಡಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿಬಿಎಂಪಿ ಅಧಿನಿಯಮ 2020ರ ಪ್ರಕಾರ ಅನಧಿಕೃತ ಪ್ರಾಣಿವಧೆ ನಿರ್ಬಂಧಿಸಲಾಗಿದೆ.ನಿಯಮ ಮೀರಿ ಪ್ರಾಣಿವಧೆ ಮಾಡಿದ್ರೆ ಶಿಕ್ಷಾರ್ಹ ಅಪರಾಧವೆಂದ ಪಾಲಿಕೆ ಆದೇಶ ಮಾಡಿದೆ.ಅರ್ಹ ಮತ್ತು ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನ ಅಧಿಕೃತ ಕಸಾಯಿಖಾನೆ ಮೂಲಕ ವಧೆ ಮಾಡಲು ಅವಕಾಶ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments