Webdunia - Bharat's app for daily news and videos

Install App

ಮಿಲಿಟರಿ ಸೇನೆಗೆ ಭೂಮಿ ನೀಡಲು ಮುಂದಾದ ಬಿಬಿಎಂಪಿ

Webdunia
ಶುಕ್ರವಾರ, 10 ಆಗಸ್ಟ್ 2018 (14:59 IST)
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ  ತಮ್ಮನಾಯಕನಹಳ್ಳಿಯಲ್ಲಿರುವ ಸರ್ಕಾರಿ ಗೋಮಾಳ ಭೂಮಿಯನ್ನು ಮಿಲಿಟರಿ ಸೇನೆಗೆ ನೀಡಲು ಬಿಬಿಎಂಪಿ ಮುಂದಾಗಿದೆ. ಬೆಳ್ಳಂಬೆಳ್ಳಗ್ಗೆ  ಬಿಬಿಎಂಪಿ ಮೇಯರ್ ಸಂಪತ್ ರಾಜ್, ಆಯುಕ್ತರ ಮಂಜುನಾಥ್ ಪ್ರಸಾದ್, ಹಾಗೂ ಜಿಲ್ಲಾದಿಕಾರಿ ವಿಜಯ ಶಂಕರ್ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ ಸ್ಥಳಕ್ಕೆ ಬೇಟಿ ನೀಡಿ ಈ ವಿಚಾರವಾಗಿ ಪರೀಶಿಲನೆ ನಡೆಸಿದ್ದಾರೆ.

ತಮ್ಮನಾಯಕನಹಳ್ಳಿ ಸರ್ವೆ ನಂ 23 ರಲ್ಲಿನ 206 ಎಕರೆ ಜಾಗವನ್ನ ಮಿಲಿಟರಿಗೆ ಹಸ್ತಾಂತರ ಮಾಡಲು  ಅಧಿಕಾರಿಗಳು ಆಗಮಿಸಿದ್ದು, ಇದಕ್ಕೆ ಸ್ಥಳೀಯ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ರೈತರು ಇದೇ ಗೊಮಾಳ ಜಾಗದಲ್ಲಿ ಸುಮಾರು ಮೂವತ್ತು ವರ್ಷಗಳಿಂದ  ಕೃಷಿ ಚಟುವಟಿಕೆ ನಡೆಸುತ್ತಿದ್ದರು. ನಂತರ ಈ  ಜಾಗವನ್ನು ಬಿಬಿಎಂಪಿ ಕಸ ವಿಲೇವಾರಿಗೆಂದು ಗುರ್ತಿಸಿತ್ತು.‌ ಆದರೆ ಸ್ಥಳೀಯರು ಕೃಷಿ ಚಟುವಟಿಕೆ ನಡೆಸುತ್ತಿದ್ದು, ಜೊತೆಗೆ  ಈ ಜಾಗ ಬನ್ನೇರುಘಟ್ಟ ಅಭಯಾರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಕಸ ಹಾಕುವ ಯೋಜನೆ ಕೈ ಬಿಟ್ಟು ಇದೀಗ ಸೇನೆಗೆ ಒಪ್ಪಿಸಲು ಬಿಬಿಎಂಪಿ ಮುಂದಾಗಿದೆ. ಆದ್ದರಿಂದಾಗಿ ಈ ಜಾಗವನ್ನು ಮಿಲಿಟರಿಗೆ ನೀಡಲು ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments