Webdunia - Bharat's app for daily news and videos

Install App

ಡೆಡ್ಲಿ ಗುಂಡಿಗಳನ್ನ ಮುಚೋತ್ತಿರುವ ಬಿಬಿಎಂಪಿ

Webdunia
ಭಾನುವಾರ, 12 ನವೆಂಬರ್ 2023 (14:42 IST)
ಬಿಬಿಎಂಪಿ ಗುಂಡಿಗಳನ್ನು ಮುಚ್ಚುವುದಕ್ಕೆ ಡಿಸೆಂಬರ್ 30ರವರೆಗೆ ಗಡವು ಕೊಡಲಾಗಿತ್ತು.ನಗರದಲ್ಲಿನ ಡೆಡ್ಲಿ ಗುಂಡಿಗಳನ್ನ ತಾರಾತುರಿಯಲ್ಲಿ ಬಿಬಿಎಂಪಿ ಮುಚ್ಚುತ್ತಿದೆ.ಗುಂಡಿಗಳನ್ನು ಮುಚ್ಚಿದರು ವಾಹನ ಸವಾರರಿಗೆ ಗುಂಡಿಗಳ ಕಾಟ ತಪ್ಪಲಿಲ್ಲ.ಕಾಟಾಚಾರಕ್ಕೆ ಗುಂಡಿಗಳನ್ನು ಬಿಬಿಎಂಪಿ ಸಿಬ್ಬಂದಿ ಮುಚ್ಚಿದ್ದಾರೆ.ಗುಂಡಿಗಳಿಗೆ ಕಾಟಾಚಾರಕ್ಕೆ ಸಿಬ್ಬಂದಿಗಳು ತೇಪೆ ಹಚ್ಚಿ ಹೋಗ್ತಿದ್ದಾರೆ.ಟೌನ್ ಹಾಲ್ ನಲ್ಲಿ ಕೆಲಸಗಾರರು ಕಾಟಾಚಾರಕ್ಕೆ ಗುಂಡಿ ಮುಚ್ಚಿ ಹೋಗಿದ್ದಾರೆ.
 
ಟೌನ್ ಹಾಲ್ ಸರ್ಕಲ್ ನಲ್ಲಿ ಗುಂಡಿಗಳನ್ನ  ನವೆಂಬರ್ 30 ರೊಳಗೆ ಗುಂಡಿಗಳನ್ನ ಮುಚ್ಚುವುದಕ್ಕೆ ಡೆಡ್ ಲೈನ್ ಕೊಡಲಾಗಿದೆ.ಡಿಸಿಎಂ ಡಿಕೆ ಶಿವಕುಮಾರ್ ಗುಂಡಿಗಳನ್ನ ಮುಚ್ಚುವುಕ್ಕೆ ಗಂಡುವು ಕೊಟ್ಟಿದ್ರು.ಗುಂಡಿ ಮುಚ್ಚೋಕೆ 30 ಕೋಟಿ ಕೊಟ್ಟರು ಟಾರ್ ಹಾಕೋಕೆ ಬಿಬಿಎಂಪಿಗೆ ಏನು ಕಷ್ಟ ನಿಮಗೆ?ಗುಂಡಿ ಮುಚೋಕೆ 30 ಕೋಟಿ ಕೊಟ್ಟರು ಕಾಟಾಚಾರಕ್ಕೆ ಗುಂಡಿ ಮುಚುತ್ತಿರೋದು ಯಾಕೆ?ಕಾಟಾಚಾರಕ್ಕೆ ಗುಂಡಿಗಳನ್ನ ಮುಚ್ಚುತಿರೋದು ಯಾಕೆ?ಗುಂಡಿಗಳನ್ನ ಮುಚೋಕೆ ಹಣ ಕೊಟ್ಟಿಲ್ವಾ ಸರಕಾರ?ಸರಕಾರ ಹಣ ಕೊಟ್ಟರು ಕಾಟಾಚಾರದ ಕೆಲಸ ಯಾಕೆ? ಎಂದು ಜನರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments