Webdunia - Bharat's app for daily news and videos

Install App

ಷರತ್ತಿನೊಂದಿಗೆ ನೂತನ ಕಸದ ಟೆಂಡರ್ಗೆ ಬಿಬಿಎಂಪಿ ಸಿದ್ಧತೆ

Webdunia
ಭಾನುವಾರ, 9 ಅಕ್ಟೋಬರ್ 2022 (10:58 IST)
ಬೆಂಗಳೂರು : ಕಸದಿಂದಲೇ ಕಾಸು ಎಂಬ ಚರ್ಚೆ ಮತ್ತೆ ಶುರುವಾಗಿದೆ. ಸ್ವಚ್ಛ ನಗರ ಪಟ್ಟಿಯಲ್ಲಿ ಬೆಂಗಳೂರು ಕೊನೆಯ ಸ್ಥಾನದಲ್ಲಿರುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಕಸದ ಟೆಂಡರ್ ಸದ್ದು ಮಾಡುತ್ತಿದೆ.
 
ಕಸದ ಮಾಫಿಯಾಕ್ಕೆ ಲಗಾಮು ಹಾಕಲು ಪಾಲಿಕೆ ದೊಡ್ಡ ಅಸ್ತ್ರ ಸಿದ್ಧಪಡಿಸಿದೆ.ಒಂದು ದಶಕಗಳ ಬಳಿಕ ಬಿಬಿಎಂಪಿ ಕಸ ಸಾಗಣಿಕೆಗೆ ಟೆಂಡರ್ ಕರೆದಿದೆ.

ವಿಚಿತ್ರವೆಂದರೆ ಟೆಂಡರ್ ವಿರುದ್ಧ ಅಸಮಾಧಾನದ ಕೂಗು ಶುರುವಾಗಿದೆ. ಕಸದ ಟೆಂಡರ್ ಷರತ್ತು ಹೊರ ಬೀಳುವ ಮುನ್ನವೇ ವಿರೋಧ ಶುರುವಾಗಿದ್ದು, ಗುತ್ತಿಗೆದಾರರಿಗೆ ಕಸದ ಷರತ್ತುಗಳು ಕಬ್ಬಿಣದ ಕಡಲೆಯಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments