Webdunia - Bharat's app for daily news and videos

Install App

ಷರತ್ತಿನೊಂದಿಗೆ ನೂತನ ಕಸದ ಟೆಂಡರ್ಗೆ ಬಿಬಿಎಂಪಿ ಸಿದ್ಧತೆ

Webdunia
ಭಾನುವಾರ, 9 ಅಕ್ಟೋಬರ್ 2022 (10:58 IST)
ಬೆಂಗಳೂರು : ಕಸದಿಂದಲೇ ಕಾಸು ಎಂಬ ಚರ್ಚೆ ಮತ್ತೆ ಶುರುವಾಗಿದೆ. ಸ್ವಚ್ಛ ನಗರ ಪಟ್ಟಿಯಲ್ಲಿ ಬೆಂಗಳೂರು ಕೊನೆಯ ಸ್ಥಾನದಲ್ಲಿರುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಕಸದ ಟೆಂಡರ್ ಸದ್ದು ಮಾಡುತ್ತಿದೆ.
 
ಕಸದ ಮಾಫಿಯಾಕ್ಕೆ ಲಗಾಮು ಹಾಕಲು ಪಾಲಿಕೆ ದೊಡ್ಡ ಅಸ್ತ್ರ ಸಿದ್ಧಪಡಿಸಿದೆ.ಒಂದು ದಶಕಗಳ ಬಳಿಕ ಬಿಬಿಎಂಪಿ ಕಸ ಸಾಗಣಿಕೆಗೆ ಟೆಂಡರ್ ಕರೆದಿದೆ.

ವಿಚಿತ್ರವೆಂದರೆ ಟೆಂಡರ್ ವಿರುದ್ಧ ಅಸಮಾಧಾನದ ಕೂಗು ಶುರುವಾಗಿದೆ. ಕಸದ ಟೆಂಡರ್ ಷರತ್ತು ಹೊರ ಬೀಳುವ ಮುನ್ನವೇ ವಿರೋಧ ಶುರುವಾಗಿದ್ದು, ಗುತ್ತಿಗೆದಾರರಿಗೆ ಕಸದ ಷರತ್ತುಗಳು ಕಬ್ಬಿಣದ ಕಡಲೆಯಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ರಾಜೀನಾಮೆ ಕೊಡುವ ತನಕ ನರೇಂದ್ರ ಮೋದಿ, ಅಮಿತ್ ಶಾರನ್ನು ನಿದ್ದೆ ಮಾಡಲು ಬಿಡುವುದಿಲ್ಲ

ವಿದೇಶಿ ನಾಯಕರನ್ನು ಅಪ್ಪಿಕೊಳ್ಳುವುದೇ ಮೋದಿ ವಿದೇಶಾಂಗ ನೀತಿ, ಪ್ರಧಾನಿ ಮಿಮಿಕ್ರಿ ಮಾಡಿ ರಾಹುಲ್ ಗಾಂಧಿ ವ್ಯಂಗ್ಯ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments