Webdunia - Bharat's app for daily news and videos

Install App

ರಂಗೇರಿದ ಬಿಬಿಎಂಪಿ ಚುನಾವಣೆ

Webdunia
ಸೋಮವಾರ, 25 ಅಕ್ಟೋಬರ್ 2021 (19:19 IST)
ಬಿಬಿಎಂಪಿ ಚುನಾವಣೆಗೆ ಸಂಬಂಸಿದಂತೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದರೆ ಚುನಾವಣೆಗೆ ಪಾಲಿಕೆ ಸಿದ್ಧವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಿರ್ಧಾರ ಸುಪ್ರೀಂ ಕೈಯಲ್ಲಿದೆ. ಒಂದು ವೇಳೆ ಹಸಿರು ನಿಶಾನೆ ತೋರಿದರೆ, ಬಿಬಿಎಂಪಿಯ 243 ವಾರ್ಡ್ ಅಥವಾ 198 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸರ್ಕಾರಕ್ಕೆ ವರದಿ ನೀಡಲಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ.
 
ಕರಡು ಪ್ರತಿ ಸಿದ್ಧವಾಗಿವೆ. ಈ ವಿಚಾರವಾಗಿ ಸಾಕಷ್ಟು ಪ್ರಶ್ನೆಗಳನ್ನು ನಾವು ಚುನಾವಣಾ ಆಯೋಗಕ್ಕೆ ಕೇಳಿದ್ದೇವೆ. 243 ವಾರ್ಡ್‍ಗಳ ವಿಂಗಡಣೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸಿದ್ಧತೆಗಳು ಪೂರ್ಣಗೊಂಡ ನಂತರ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ಆಯೋಗದ ಸೂಚನೆ ಮೇರೆಗೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments