ರಂಗೇರಿದ ಬಿಬಿಎಂಪಿ ಚುನಾವಣೆ

Webdunia
ಸೋಮವಾರ, 25 ಅಕ್ಟೋಬರ್ 2021 (19:19 IST)
ಬಿಬಿಎಂಪಿ ಚುನಾವಣೆಗೆ ಸಂಬಂಸಿದಂತೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದರೆ ಚುನಾವಣೆಗೆ ಪಾಲಿಕೆ ಸಿದ್ಧವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಿರ್ಧಾರ ಸುಪ್ರೀಂ ಕೈಯಲ್ಲಿದೆ. ಒಂದು ವೇಳೆ ಹಸಿರು ನಿಶಾನೆ ತೋರಿದರೆ, ಬಿಬಿಎಂಪಿಯ 243 ವಾರ್ಡ್ ಅಥವಾ 198 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸರ್ಕಾರಕ್ಕೆ ವರದಿ ನೀಡಲಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ.
 
ಕರಡು ಪ್ರತಿ ಸಿದ್ಧವಾಗಿವೆ. ಈ ವಿಚಾರವಾಗಿ ಸಾಕಷ್ಟು ಪ್ರಶ್ನೆಗಳನ್ನು ನಾವು ಚುನಾವಣಾ ಆಯೋಗಕ್ಕೆ ಕೇಳಿದ್ದೇವೆ. 243 ವಾರ್ಡ್‍ಗಳ ವಿಂಗಡಣೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸಿದ್ಧತೆಗಳು ಪೂರ್ಣಗೊಂಡ ನಂತರ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ಆಯೋಗದ ಸೂಚನೆ ಮೇರೆಗೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments