Webdunia - Bharat's app for daily news and videos

Install App

ರಂಗೇರಿದ ಬಿಬಿಎಂಪಿ ಚುನಾವಣೆ

Webdunia
ಸೋಮವಾರ, 25 ಅಕ್ಟೋಬರ್ 2021 (19:19 IST)
ಬಿಬಿಎಂಪಿ ಚುನಾವಣೆಗೆ ಸಂಬಂಸಿದಂತೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದರೆ ಚುನಾವಣೆಗೆ ಪಾಲಿಕೆ ಸಿದ್ಧವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಿರ್ಧಾರ ಸುಪ್ರೀಂ ಕೈಯಲ್ಲಿದೆ. ಒಂದು ವೇಳೆ ಹಸಿರು ನಿಶಾನೆ ತೋರಿದರೆ, ಬಿಬಿಎಂಪಿಯ 243 ವಾರ್ಡ್ ಅಥವಾ 198 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದ್ದು, ಈ ಸಂಬಂಧ ಸರ್ಕಾರಕ್ಕೆ ವರದಿ ನೀಡಲಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ.
 
ಕರಡು ಪ್ರತಿ ಸಿದ್ಧವಾಗಿವೆ. ಈ ವಿಚಾರವಾಗಿ ಸಾಕಷ್ಟು ಪ್ರಶ್ನೆಗಳನ್ನು ನಾವು ಚುನಾವಣಾ ಆಯೋಗಕ್ಕೆ ಕೇಳಿದ್ದೇವೆ. 243 ವಾರ್ಡ್‍ಗಳ ವಿಂಗಡಣೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಸಿದ್ಧತೆಗಳು ಪೂರ್ಣಗೊಂಡ ನಂತರ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ಆಯೋಗದ ಸೂಚನೆ ಮೇರೆಗೆ ಚುನಾವಣೆ ನಡೆಯಲಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments