Webdunia - Bharat's app for daily news and videos

Install App

ಬಿಬಿಎಂಪಿ ನಕ್ಷೆ ಶುಲ್ಕ ಇಳಿಕೆ

Webdunia
ಬುಧವಾರ, 24 ನವೆಂಬರ್ 2021 (19:17 IST)
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ 
ರಮೇಶ್ ಅವರು, ಸೀಮಿತ ವಾರ್ಷಿಕ ಆದಾಯವನ್ನು ಹೊಂದಿರುವ ಪಾಲಿಕೆಯ ಆರ್ಥಿಕ ವ್ಯವಸ್ಥೆಯನ್ನೇ ಬುಡ ಮೇಲು ಮಾಡಲು ಹೊರಟಿರುವ ಆಯುಕ್ತರು ದಿನಾಂಕ ನಮೂದಿಸಿದೇ ಬಿಲ್ಡರ್ ಗಳ ಪರವಾಗಿ ಬಿಬಿಎಂಪಿ ವಿರೋಧೀ ನಿರ್ಣಯ ಕೈಗೊಂಡಿದ್ದಾಗಿ ಹೇಳಿದ್ದಾರೆ.ಅಧಿಕಾರ ದುರುಪಯೋಗದ ಮೇಲೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು  ನಗರ ಯೋಜನೆಯ ಜಂಟಿ ನಿರ್ದೇಶಕ (ಉತ್ತರ) ಮಂಜೇಶ್  ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಫೋರ್ಸ್ (BMTF) ಗಳಲ್ಲಿ ದೂರುಗಳನ್ನು ದಾಖಲಿಸಿದ್ದಾಗಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಮುಂದಿನ ಸುದ್ದಿ
Show comments