Webdunia - Bharat's app for daily news and videos

Install App

ಬಿಬಿಎಂಪಿ ನಕ್ಷೆ ಶುಲ್ಕ ಇಳಿಕೆ

Webdunia
ಬುಧವಾರ, 24 ನವೆಂಬರ್ 2021 (19:17 IST)
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ 
ರಮೇಶ್ ಅವರು, ಸೀಮಿತ ವಾರ್ಷಿಕ ಆದಾಯವನ್ನು ಹೊಂದಿರುವ ಪಾಲಿಕೆಯ ಆರ್ಥಿಕ ವ್ಯವಸ್ಥೆಯನ್ನೇ ಬುಡ ಮೇಲು ಮಾಡಲು ಹೊರಟಿರುವ ಆಯುಕ್ತರು ದಿನಾಂಕ ನಮೂದಿಸಿದೇ ಬಿಲ್ಡರ್ ಗಳ ಪರವಾಗಿ ಬಿಬಿಎಂಪಿ ವಿರೋಧೀ ನಿರ್ಣಯ ಕೈಗೊಂಡಿದ್ದಾಗಿ ಹೇಳಿದ್ದಾರೆ.ಅಧಿಕಾರ ದುರುಪಯೋಗದ ಮೇಲೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು  ನಗರ ಯೋಜನೆಯ ಜಂಟಿ ನಿರ್ದೇಶಕ (ಉತ್ತರ) ಮಂಜೇಶ್  ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಫೋರ್ಸ್ (BMTF) ಗಳಲ್ಲಿ ದೂರುಗಳನ್ನು ದಾಖಲಿಸಿದ್ದಾಗಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments