Webdunia - Bharat's app for daily news and videos

Install App

ಬಿಬಿಎಂಪಿ ನಕ್ಷೆ ಶುಲ್ಕ ಇಳಿಕೆ

Webdunia
ಬುಧವಾರ, 24 ನವೆಂಬರ್ 2021 (19:17 IST)
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ 
ರಮೇಶ್ ಅವರು, ಸೀಮಿತ ವಾರ್ಷಿಕ ಆದಾಯವನ್ನು ಹೊಂದಿರುವ ಪಾಲಿಕೆಯ ಆರ್ಥಿಕ ವ್ಯವಸ್ಥೆಯನ್ನೇ ಬುಡ ಮೇಲು ಮಾಡಲು ಹೊರಟಿರುವ ಆಯುಕ್ತರು ದಿನಾಂಕ ನಮೂದಿಸಿದೇ ಬಿಲ್ಡರ್ ಗಳ ಪರವಾಗಿ ಬಿಬಿಎಂಪಿ ವಿರೋಧೀ ನಿರ್ಣಯ ಕೈಗೊಂಡಿದ್ದಾಗಿ ಹೇಳಿದ್ದಾರೆ.ಅಧಿಕಾರ ದುರುಪಯೋಗದ ಮೇಲೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು  ನಗರ ಯೋಜನೆಯ ಜಂಟಿ ನಿರ್ದೇಶಕ (ಉತ್ತರ) ಮಂಜೇಶ್  ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಫೋರ್ಸ್ (BMTF) ಗಳಲ್ಲಿ ದೂರುಗಳನ್ನು ದಾಖಲಿಸಿದ್ದಾಗಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments