Webdunia - Bharat's app for daily news and videos

Install App

4 ಅಡಿ ಮೇಲೆ ಗಣೇಶ ಕೂರಿಸಬಾರದೆಂದು ನಿರ್ಬಂಧ ವಿಧಿಸಿದ ಬಿಬಿಎಂಪಿ

Webdunia
ಬುಧವಾರ, 8 ಸೆಪ್ಟಂಬರ್ 2021 (18:52 IST)
ಒಂದು ಕಡೆ ಬಿಬಿಎಂಪಿಯವರು 4 ಅಡಿ ಮೇಲೆ ಗಣೇಶ ಕೂರಿಸಬಾರದೆಂದು ಅಂಗಡಿಗಳಿಗೆ ಹೋಗಿ ತಾಕೀತು ಮಾಡಿದರು. ತಮ್ಮದೇ ಆದ ರೂಲ್ಸ್ ನಿರ್ಬಂಧ ಹೇರಿದ್ದು, ಆದರ ವಿರುದ್ಧ ಮಾರಾಟಗಾರರು ಒಂದು ಕಡೆ ಅಸಾಮಾಧಾನ ಹೊರಹಾಕಿದ್ರೆ ಮತ್ತೊಂದು ಕಡೆ ವ್ಯಾಪಾರ ಆಗದೆ ಕೊಳ್ಳಿದ ಬಿದ್ದಿರುವ ಗಣೇಶಗಳು. ಓಟ್ನಲ್ಲಿ ವ್ಯಾಪಾರ ಇಲ್ಲ, ಇನ್ನೊಂದು ಕಡೆ ಗಣೇಶೋತ್ಸವ ಸಮಿತಿಗಳ ನಡುವೆ ವೈಮನಸ್ಸು ಶರುವಾಗಿದೆ. ಅವರದೇ ಆದ ಆಕ್ಷೇಪಗಳು, ಬೇಡಿಕೆಗಳು ಇದ್ರು ಇದ್ರೆ ಮಟ್ಟಕ್ಕೆ ಸಮಸ್ಯೆಗಳನ್ನು ಹೊಂದಿದೆ ಎಂದು ಮಾರಾಟಗಾರರು ಹೇಳಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments